Webdunia - Bharat's app for daily news and videos

Install App

ಬಿಡಿಎ ಕಡೆಯಿಂದ ಡಾ. ಶಿವರಾಮ ಕಾರಂತ ಬಡಾವಣೆಗೆ ನಿವೇಶನ ಅರ್ಹತಾ ಪ್ರಮಾಣ ಪತ್ರ ಹಂಚಿಕೆ

Webdunia
ಶನಿವಾರ, 3 ಡಿಸೆಂಬರ್ 2022 (17:52 IST)
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ ಬಡಾವಣೆಗೆ ಜಮೀನು ನೀಡಿರುವ ರೈತರಿಗೆ 60:40 ಅನುಪಾತದಡಿ ನಿಗದಿಪಡಿಸಿರುವ ಶೇ. 40ರಷ್ಟು ಅಭಿವೃದ್ಧಿಪಡಿಸಿದ ನಿವೇಶನಗಳ ಭೂಪರಿಹಾರವನ್ನು ಆಯ್ಕೆ ಮಾಡಿಕೊಂಡಿರುವ 21 ಫಲಾನುಭವಿಗಳಿಗೆ ಇಂದು ಅರ್ಹತಾ ಪ್ರಮಾಣ ಪತ್ರವನ್ನು ನೀಡಲಾಯಿತು. ಸರ್ವೋಚ್ಚ ನ್ಯಾಯ್ಯಲಯದ ನಿರ್ದೇನದಂತೆ ಭೂಮಾಲಿಕರಿಗೆ ಐತಿರ್ಪು ರಚಿಸಿ ಸ್ವಾಧಿನ ಪಡಿಸಿಕೊಂಡ ಜಮೀನುಗಳಿಗೆ ಅಭಿವೃದ್ಧಿ ಪಡಿಸಿದ ನೀವೆಶನಗಳನ್ನು ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಿದ್ದು ಅದರಂತೆ ಬಡಾವಣೆಗಾಗಿ ಭೂಮಿ ನೀಡಿರುವ 113 ರೈತರಿಗೆ ಈವರೆಗೆ ಅರ್ಹತಾ ಪ್ರಮಾಣ ಪತ್ರವನ್ನು ನೀಡಲಾಗಿದೆ. ಬಡಾವಣೆ ವ್ಯಾಪ್ತಿಯಲ್ಲಿ ಬರುವ ಗುಣಿ ಅಗ್ರಹಾರ ಮತ್ತು ಮೇಡಿ ಅಗ್ರಹಾರ ಗ್ರಾಮದ ಒಟ್ಟು 21 ರೈತರಿಗೆ ಇಂದು Entitlement certificate ಗಳನ್ನು ವಿತರಿಸಲಾಗಿದೆ. ಶೀಘ್ರದಲ್ಲಿ ಇನ್ನೂ 27 ರೈತರಿಗೆ ವಿತರಿಸಲಾಗುವುದು. ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments