Daily Horoscope

ಸಿಎಂ ಬಿ.ಎಸ್.ಯಡಿಯೂರಪ್ಪ ರನ್ನು ಭೇಟಿ ಮಾಡಿದ ಅನರ್ಹ ಶಾಸಕ ಡಾ.ಕೆ.ಸುಧಾಕರ್

Webdunia
ಶನಿವಾರ, 3 ಆಗಸ್ಟ್ 2019 (10:21 IST)
ಬೆಂಗಳೂರು : ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.




ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಮಾತು ಕೇಳಿಬರುತ್ತಿತ್ತು. ಈ ನಡುವೆ ಇದೀಗ ಡಾ.ಕೆ.ಸುಧಾಕರ್ ಇದೀಗ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.


ಸಿಎಂ ಭೇಟಿ ಬಳಿಕ ಮಾತನಾಡಿದ ಅವರು,’ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ನನಗೆ ಬರಲು ಸಾಧ್ಯವಾಗಲಿಲ್ಲ.ಹೀಗಾಗಿ ಈಗ ಬಂದು ಅವರಿಗೆ ಅಭಿನಂದನೆಯನ್ನು ಸಲ್ಲಿಸಿದ್ದೇನೆ. ಸಿಎಂ ಬಳಿ ರಾಜಕೀಯವಾಗಿ ಏನೂ ಚರ್ಚೆ ಮಾಢಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments