ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

Krishnaveni K
ಶುಕ್ರವಾರ, 24 ಅಕ್ಟೋಬರ್ 2025 (10:09 IST)
ಬೆಂಗಳೂರು: ಇಡೀ ನಗರವನ್ನೇ ಬೆಚ್ಚಿಬೀಳಿಸಿದ್ದ ಡಾ ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಬಗ್ಗೆ ದಿನಕ್ಕೊಂದು ವಿಚಾರ ಹೊರಬೀಳುತ್ತಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿ ಡಾ ಮಹೇಂದ್ರ ರೆಡ್ಡಿ ಏನು ಮಾಡಿದ್ದ ಎಂಬುದು ಈಗ ಬಯಲಾಗಿದೆ.

ಪತ್ನಿಯನ್ನು ಕೊಲೆ ಮಾಡಿದ ಬಳಿಕ ಯಾರಿಗೋ ಐ ಹ್ಯಾವ್ ಕಿಲ್ಡ್ ಕೃತಿಕಾ ಎಂದು ಮಹೇಂದ್ರ ರೆಡ್ಡಿ ಮೆಸೇಜ್ ಮಾಡಿದ್ದ ಎಂಬುದು ಫೋನ್ ಪರಿಶೀಲನೆ ವೇಳೆ ಗೊತ್ತಾಗಿತ್ತು. ಇದೀಗ ಕೃತಿಕಾ ಕೊಲೆ ಮಾಡಿದ ಬಳಿಕ ಮಹೇಂದ್ರ ಏನು ಮಾಡಿದ್ದ ಎಂಬುದು ಗೊತ್ತಾಗಿದೆ.

ಮಹೇಂದ್ರ ರೆಡ್ಡಿಗೆ ಪತ್ನಿಯನ್ನು ಕೊಲೆ ಮಾಡಿದ ಬಳಕ ಭಯ ಶುರುವಾಗಿತ್ತು. ಕನಸಿನಲ್ಲೂ ಪತ್ನಿ ಬರುತ್ತಿದ್ದಳಂತೆ. ಇದೇ ಕಾರಣಕ್ಕೆ ಈತ 15 ಕ್ಕೂ ಹೆಚ್ಚು ಪ್ರಮುಖ ದೇವಾಲಯಗಳಿಗೆ ಸುತ್ತಿ ಪೂಜೆ ಮಾಡಿಸಿಕೊಂಡು ಪ್ರಸಾದ ಇಟ್ಟುಕೊಂಡಿದ್ದ.

ಆತನ ಜೇಬಿನಲ್ಲೇ ಪ್ರಸಾದ ಇಟ್ಟುಕೊಂಡು ಓಡಾಡುತ್ತಿದ್ದ. ಮಲಗುವಾಗ ಕನಸಿನಲ್ಲೂ ಕೃತಿಕಾ ಕಾಡುತ್ತಿದ್ದಳು ಎಂದು ಭಯ ಬಿದ್ದು ತಲೆದಿಂಬಿನ ಕೆಳಗೂ ಪ್ರಸಾದ ಇಟ್ಟುಕೊಂಡೇ ಮಲಗುತ್ತಿದ್ದನಂತೆ. ಪೊಲೀಸರು ಅರೆಸ್ಟ್ ಮಾಡುವಾಗಲೂ ಆತನ ಬ್ಯಾಗ್ ನಲ್ಲಿ ಪ್ರಸಾದವಿಟ್ಟುಕೊಂಡಿದ್ದನಂತೆ. ಪೊಲೀಸರು ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೃತಿಕಾ ಕನಸಿನಲ್ಲೂ ಕಾಡುತ್ತಿದ್ದಳು. ಅದಕ್ಕೆ ದೇವಸ್ಥಾನಕ್ಕೆ ಹೋಗಿದ್ದ ವಿಚಾರ ಬಾಯಿಬಿಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗೆ ಆಹುತಿ: 20 ಮಂದಿ ಸಜೀವ ದಹನ

ಅಬ್ಬಾ ಮರಣ ಕ್ಷಣದಲ್ಲಿ ಮನುಷ್ಯನಿಗೆ ಏನೆಲ್ಲಾ ಆಗುತ್ತದೆ: ಈ ವಿದ್ವಾಂಸರು ಏನು ಹೇಳಿದ್ದಾರೆ ವಿಡಿಯೋ ನೋಡಿ

Karnataka Weather: ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಮುಂದಿನ ಸುದ್ದಿ
Show comments