Webdunia - Bharat's app for daily news and videos

Install App

ಜಯದೇವ ಆಸ್ಪತ್ರೆಯ‌ ನಿರ್ದೇಶಕರಾಗಿ ಡಾ ಮಂಜುನಾಥ್ ಮುಂದುವರಿಕೆ

Webdunia
ಸೋಮವಾರ, 17 ಜುಲೈ 2023 (21:18 IST)
ಜಯದೇವ ಆಸ್ಪತ್ರೆಯ‌ ನಿರ್ದೇಶಕರಾಗಿ ಡಾ ಮಂಜುನಾಥ್ ಇನ್ನೂ ಆರು ತಿಂಗಳು ಮುಂದುವರಿಸಲು ಸರ್ಕಾರ ನಿರ್ಧಾರಿಸಿದೆ.ಕಳೆದ ವರ್ಷವೇ ಮುಕ್ತಾಯ ವಾಗಿದ್ದ ನಿರ್ದೇಶಕ ಸ್ಥಾನದ ಅವಧಿ.ಆದ್ರೆ ಆದಾದನಂತರ ಅವರನ್ನು ಒಂದು ವರ್ಷಗಳ ಕಾಲ ಮುಂದುವರಿಸಲು  ಬಿಜೆಪಿ ಸರ್ಕಾರ ನಿರ್ಧರಿಸಿದೆ.ಇವಾಗ ಮತ್ತೆ ಅವರನ್ನೇ ಆರು ತಿಂಗಳು ಮುಂದುವರಿಸಲು ಕಾಂಗ್ರೆಸ್ ಸರ್ಕಾರ ತೀರ್ಮಾನ ಮಾಡಿದೆ.ಸಿಎಂ ಸಿದ್ದರಾಮಯ್ಯ  ಅಧ್ಯಕ್ಷತೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಆಡಳಿತ ಮಂಡಳಿ ಸಭೆ ನಡೆಯಿತು.ಈ ಸಭೆಯಲ್ಲಿ  ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.ಈ ವೇಳೆ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ, ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ಮುಂದಿನ ಸುದ್ದಿ
Show comments