Webdunia - Bharat's app for daily news and videos

Install App

ಟಿಪ್ಪು ಜಯಂತಿಗೆ ವಿರೋಧವಿದೆ ಎಂದ ಡಾ.ಎನ್.ಚಿದಾನಂದಮೂರ್ತಿ

Webdunia
ಮಂಗಳವಾರ, 30 ಅಕ್ಟೋಬರ್ 2018 (19:42 IST)
ಟಿಪ್ಪುಸುಲ್ತಾನ್ ಕ್ರೂರಿ, ಮತಾಂಧ, ಸ್ವಾರ್ಥಿ, ಕರ್ನಾಟಕ ಚರಿತ್ರೆಗೆ ಕಳಂಕ ತಂದಿರುವವನು ಎಂಬುದು ಮೂಲ ದಾಖಲೆಗಳಿಂದ ಸ್ಪಷ್ಟವಾಗಿದೆ. ಹೀಗಾಗಿ ಸರಕಾರ ನ.10ರಂದು ಟಿಪ್ಪು ಜಯಂತಿ ಆಚರಣೆ ಮಾಡಬಾರದು ಎಂದು ಸಂಶೋಧಕ ಡಾ.ಎನ್.ಚಿದಾನಂದಮೂರ್ತಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈಸೂರು ಅರಸರ ಇತಿಹಾಸಲ್ಲಿಯೇ ಟಿಪ್ಪು ಸುಲ್ತಾನ್ ಒಂದು ಕಪ್ಪು ಚುಕ್ಕೆ ಇದ್ದಂತೆ. ಆತ ಹಿಂದೂ ವಿರೋಧಿಯಾಗಿದ್ದನು. ಅನೇಕ ಹಿಂದೂ ದೇವಾಲಯ, ಅರಮನೆ, ಗ್ರಂಥಗಳನ್ನು, ಓಲೆಗರಿ, ಕಡತಗಳನ್ನು ನಾಶಮಾಡಿದ್ದಾನೆ ಎಂದು ದೂರಿದರು.

ಯಾವುದೇ ಕಾರಣಕ್ಕೂ ಸರಕಾರ ಟಿಪ್ಪು ಜಯಂತಿ ಆಚರಿಸಬಾರದು ಎಂದು ಒತ್ತಾಯಿಸಿದ್ದಾರೆ. ಟಿಪ್ಪು ಜಯಂತಿ ಬದಲಾಗಿ ಬಸವಣ್ಣ, ವಾಲ್ಮೀಕಿ, ಶಿಶುನಾಳ ಶರೀಫ್ ರಂತಹ ಮಹನೀಯರ ಜಯಂತಿಗಳನ್ನು ಆಚರಿಸಿದರೆ ತಮ್ಮ ಬೆಂಬಲ ಇದೆ ಎಂದು ಚಿ.ಮೂ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments