Webdunia - Bharat's app for daily news and videos

Install App

ಡಾ.ಪುಟ್ಟರಾಜ ಕವಿ ಗವಾಯಿಗಳ ಹೆಸರು ಬಸ್ ನಿಲ್ದಾಣಕ್ಕೆ ; ಸರಕಾರ ಹೇಳಿದ್ದೇನು?

Webdunia
ಮಂಗಳವಾರ, 3 ಮಾರ್ಚ್ 2020 (20:52 IST)
ಬಸ್ ನಿಲ್ದಾಣಕ್ಕೆ ಲಿಂ.ಡಾ.ಪುಟ್ಟರಾಜ ಕವಿ ಗವಾಯಿಗಳ ಹೆಸರು ಇಡಬೇಕೆಂದು ಜನರು ಒತ್ತಾಯಿಸುತ್ತಿದ್ದು, ಅದಕ್ಕೆ ಸರಕಾರ ಹೀಗೆ ಹೇಳ್ತಿದೆ.

ನವೀಕರಣಗೊಳ್ಳುತ್ತಿರುವ ಗದಗ ಹಳೆ ಬಸ್ ನಿಲ್ದಾಣಕ್ಕೆ ಡಾ. ಪುಟ್ಟರಾಜ ಗವಾಯಿಗಳ ಹೆಸರು ಇಡಬೇಕೆಂದು ಸಾರ್ವಜನಿಕರ ಸಂಘ -ಸಂಸ್ಥೆಗಳ ಬೇಡಿಕೆ ಹಾಗೂ ಒತ್ತಾಯ ಹೆಚ್ಚಾಗುತ್ತಿದೆ. ಈ ಬೇಡಿಕೆಯು ನ್ಯಾಯೋಚಿತವಾಗಿದೆ. ನಿಯಮಾನುಸಾರ ಈ ಕುರಿತು ಅಗತ್ಯ ಕ್ರಮ ಕೈಕೊಳ್ಳಲು  ಉಪಮುಖ್ಯ ಮಂತ್ರಿ ಲಕ್ಷ್ಮಣ ಸವದಿ ಅವರು ವಾಯವ್ಯ ಸಾರಿಗೆ  ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಗದಗ ನಗರದ ಹಳೆ ಬಸ್ ನಿಲ್ದಾಣದ ಬಳಿ ವಿವಿಧ ಸ೦ಘ-ಸ೦ಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಗದಗ ನಗರದ ಹಳೆ ಬಸ್ ನಿಲ್ದಾಣಕ್ಕೆ ಲಿ೦. ಡಾ ಪುಟ್ಟರಾಜ ಕವಿ ಗವಾಯಿಗಳವರ ಹೆಸರನ್ನು ಇಡಬೇಕೆ೦ದು ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಿದರು. ಇದಕ್ಕೆ ಪೂರಕವಾಗಿ ಸಚಿವ ಲಕ್ಷ್ಮಣ ಸವದಿ ಪತ್ರ ಬರೆದು ಸೂಚನೆ ನೀಡಿರೋದು ಗವಾಯಿಗಳ ಭಕ್ತರಲ್ಲಿ ಹರ್ಷಕ್ಕೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments