Webdunia - Bharat's app for daily news and videos

Install App

ಡಾ.ರಾಜ್‌ಗೆ ಅಭಿಮಾನಿಗಳು ದೇವರಾದ್ರೆ ನಮಗೆ ಮತದಾರರೇ ದೇವರು: ಸಿಎಂ

Webdunia
ಶನಿವಾರ, 13 ಮೇ 2017 (16:57 IST)
ನಾನು ಜನತೆಯ ಮೇಲೆ ನಂಬಿಕೆ ಇಟ್ಟವನು. ಜನತೆ ಆಶೀರ್ವಾದ ಮಾಡೇ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಕಾಂಗ್ರೆಸ್ ಸರಕಾರದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಟಸಾರ್ವಭೌಮ ಡಾ.ರಾಜಕುಮಾರ್ ಅಭಿಮಾನಿಗಳನ್ನು ದೇವರು ಎಂದು ಕರೆದರು. ಅದರಂತೆ ನಮಗೆ ಮತದಾರರೇ ದೇವರು. ದೇವರು ಮತ್ತೆ ನಮ್ಮನ್ನು ಆಶೀರ್ವದಿಸಲಿದ್ದಾರೆ ಎನ್ನುವ ಭರವಸೆಯಿದೆ ಎಂದರು.
 
ನಾನು ಕರ್ನಾಟಕ ರಾಜ್ಯದ ಜನರ ನಾಡಿಮಿಡಿತ ಅರಿತಿದ್ದೇನೆ. ಆದ್ದರಿಂದ ಮುಂದಿನ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸದಿಂದ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
 
ಬಿಜೆಪಿಗೆ ಚಾರ್ಜ್‌ಶೀಟ್ ಅಂದರೆ ಏನು ಅಂತಾನೇ ಗೊತ್ತಿಲ್ಲ. ಜನರೇ ಬಿಜೆಪಿ ಚಾರ್ಜ್‌ಶೀಟ್‌ಗೆ ಬಿ ರಿಪೋರ್ಟ್ ಹಾಕಿ ಡಿಸ್ಮಿಸ್ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.
 
ಬಿಜೆಪಿ ಮಿಷನ್ 150 ಎನ್ನುವ ಮೂಲಕ ಜನತೆಯನ್ನು ಅಪಮಾನಿಸುತ್ತಿದೆ. ಬಿಜೆಪಿಯ ಮಿಷನ್ 150 ನುಚ್ಚು ನೂರಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments