Webdunia - Bharat's app for daily news and videos

Install App

ವರನಟ ರಾಜ್ ಕುಮಾರ್ ಅಪಹರಣ ಆರೋಪಿಗಳ ಬಿಡುಗಡೆ

Webdunia
ಮಂಗಳವಾರ, 25 ಸೆಪ್ಟಂಬರ್ 2018 (15:58 IST)
ಈರೋಡ್: ವರನಟ ಡಾ. ರಾಜ್ ಕುಮಾರ್ ರನ್ನು ವೀರಪ್ಪನ್ ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2004 ರಿಂದ ಜೈಲು ಪಾಲಾಗಿದ್ದ 9 ಮಂದಿ ಆರೋಪಿಗಳನ್ನು ಬಿಡುಗಡೆಗೊಳಿಸಲಾಗಿದೆ.

ತಮಿಳುನಾಡಿನ ಈರೋಡ್ ಕೋರ್ಟ್ ಈ ತೀರ್ಪು ನೀಡಿದೆ. ರಾಜ್ ಕುಟುಂಬದ ಸದಸ್ಯರು ಯಾರೂ ಸಾಕ್ಷಿ ಹೇಳದೇ ಇರುವುದರ ಕಾರಣ ಮತ್ತು ಪೊಲೀಸರು ಸೂಕ್ತ ಸಾಕ್ಷ್ಯ ನೀಡಲು ವಿಫಲರಾದ ಕಾರಣ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಮಳೆ ಮುಂದುವರಿಕೆ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಮುಂದಿನ ಸುದ್ದಿ
Show comments