Webdunia - Bharat's app for daily news and videos

Install App

ದೆಹಲಿ ವಿಶೇಷ ಪ್ರತಿನಿಧಿಯಾಗಿ ಡಾ. ಅಜಯ್ ಅಧಿಕಾರ ಸ್ವೀಕಾರ

Webdunia
ಮಂಗಳವಾರ, 29 ಜನವರಿ 2019 (17:35 IST)
ರಾಜ್ಯ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ಶಾಸಕ ಡಾ. ಅಜಯ್ಸಿಂಗ್ ಇಂದು ಕಾರ್ಯಭಾರ ವಹಿಸಿಕೊಂಡಿದ್ದಾರೆ.

ವಿಧಾನಸೌಧದ ಬ್ಲಾಕ್ವೆಂಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡು ಡಾ. ಅಜಯ್ಸಿಂಗ್ರವರಿಗೆ ಶುಭ ಹಾರೈಸಿದರು.

ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರುಗಳಾದ ಶಿವಾನಂದ ಪಾಟೀಲ್, ಎಂ.ಬಿ. ಪಾಟೀಲ್, ಕೃಷ್ಣಭೈರೇಗೌಡ, ತುಕಾರಾಂ, ರಹೀಂಖಾನ್, ಡಾ. ಜಯಮಾಲಾ ಸೇರಿದಂತೆ ಹಲವು ಸಚಿವರು, ಹಲವು ಕಾಂಗ್ರೆಸ್ ಶಾಸಕರುಗಳು ಪಾಲ್ಗೊಂಡು ಶುಭ ಕೋರಿದರು.

ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಡಾ. ಅಜಯ್ಸಿಂಗ್ ಮತ್ತು ಅವರ ಸಹೋದರ ವಿಜಯಸಿಂಗ್ ಅವರ ಹುಟ್ಟುಹಬ್ಬ ಇವತ್ತೇ ಆಗಿದ್ದು, ಹುಟ್ಟುಹಬ್ಬದಂದೆ ಡಾ. ಅಜಯ್ಸಿಂಗ್ ದೆಹಲಿ ಪ್ರತಿನಿಧಿಯಾಗಿ ಕಾರ್ಯಭಾರ ವಹಿಸಿಕೊಂಡಿದ್ದು ಕಾಕತಾಳಿಯವಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments