Webdunia - Bharat's app for daily news and videos

Install App

ಯಲಹಂಕ ತಾಲೂಕಿನ 17 ಹಳ್ಳಿಗಳ ವ್ಯಾಪ್ತಿಯ 3546 ಎಕರೆ ಪ್ರದೇಶದಲ್ಲಿ ಡಾ.ಶಿವರಾಮಕಾರಂತ ಬಡಾವಣೆ ನಿರ್ಮಾಣ

Webdunia
ಶನಿವಾರ, 2 ಅಕ್ಟೋಬರ್ 2021 (16:54 IST)
ಡಾ.ಶಿವರಾಮ ಕಾರಂತ ಬಡಾವಣೆ ಯೋಜನೆ ವಿರೋಧಿಸಿ, ಬೀದಿಗಿಳಿದಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಲಹಂಕ ತಾಲೂಕಿನ 17 ಹಳ್ಳಿಗಳ ವ್ಯಾಪ್ತಿಯ 3546 ಎಕರೆ ಪ್ರದೇಶದಲ್ಲಿ ಡಾ.ಶಿವರಾಮಕಾರಂತ ಬಡಾವಣೆ ನಿರ್ಮಾಣವಾಗ್ತಿದೆ. ಸೂಕ್ತ ಪರಿಹಾರ ಮತ್ತು ನ್ಯಾಯ ಸಮ್ಮತಿ ರೀತಿ ಬಡಾವಣೆ ನಿರ್ಮಾಣಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಕಾಲ್ನನಡಿಗೆ ಜಾಥಾ ನಡೆಸಲು ಮುಂದಾಗಿದ್ರು. ಮೊದಲು ಪ್ರತಿಭಟನೆಗಿಳಿದ ಹೋರಾಟಗಾರರನ್ನು ಯಲಹಂಕದ ರಾಮಗೊಂಡನಹಳ್ಳಿ ಬಳಿ ಹೆಚ್ಚು ಮಂದಿಯನ್ನ ಪೊಲೀಸರು  ವಶಕ್ಕೆ ಪಡೆದುಕೊಂಡಿದ್ದಾರೆ. ತದನಂತ್ರ ಯಲಹಂಕದ ಕೆಂಪೇಗೌಡ ಸರ್ಕಲ್‌ನಲ್ಲಿ ರಸ್ತೆಗಿಳಿದ 100 ಮಂದಿ ಹೋರಾಟಗಾರರನ್ನು ಯಲಹಂಕ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಹೋರಾಟಗಾರರನ್ನು ವಶಕ್ಕೆ ಪಡೆದು 2 ಬಸ್ ಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2003 ರಲ್ಲಿ ನಡೆದಿದ್ದ ಟೆಕಿ ಗಿರೀಶ್ ಹತ್ಯೆ ಕೇಸ್: ಭಾವೀ ಪತಿ ಹತ್ಯೆಗೈದಿದ್ದ ಶುಭಾ ಕೇಸ್ ಗೆ ಟ್ವಿಸ್ಟ್

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಮುಂದಿನ ಸುದ್ದಿ
Show comments