Webdunia - Bharat's app for daily news and videos

Install App

ಯಲಹಂಕ ತಾಲೂಕಿನ 17 ಹಳ್ಳಿಗಳ ವ್ಯಾಪ್ತಿಯ 3546 ಎಕರೆ ಪ್ರದೇಶದಲ್ಲಿ ಡಾ.ಶಿವರಾಮಕಾರಂತ ಬಡಾವಣೆ ನಿರ್ಮಾಣ

Webdunia
ಶನಿವಾರ, 2 ಅಕ್ಟೋಬರ್ 2021 (16:54 IST)
ಡಾ.ಶಿವರಾಮ ಕಾರಂತ ಬಡಾವಣೆ ಯೋಜನೆ ವಿರೋಧಿಸಿ, ಬೀದಿಗಿಳಿದಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಲಹಂಕ ತಾಲೂಕಿನ 17 ಹಳ್ಳಿಗಳ ವ್ಯಾಪ್ತಿಯ 3546 ಎಕರೆ ಪ್ರದೇಶದಲ್ಲಿ ಡಾ.ಶಿವರಾಮಕಾರಂತ ಬಡಾವಣೆ ನಿರ್ಮಾಣವಾಗ್ತಿದೆ. ಸೂಕ್ತ ಪರಿಹಾರ ಮತ್ತು ನ್ಯಾಯ ಸಮ್ಮತಿ ರೀತಿ ಬಡಾವಣೆ ನಿರ್ಮಾಣಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಕಾಲ್ನನಡಿಗೆ ಜಾಥಾ ನಡೆಸಲು ಮುಂದಾಗಿದ್ರು. ಮೊದಲು ಪ್ರತಿಭಟನೆಗಿಳಿದ ಹೋರಾಟಗಾರರನ್ನು ಯಲಹಂಕದ ರಾಮಗೊಂಡನಹಳ್ಳಿ ಬಳಿ ಹೆಚ್ಚು ಮಂದಿಯನ್ನ ಪೊಲೀಸರು  ವಶಕ್ಕೆ ಪಡೆದುಕೊಂಡಿದ್ದಾರೆ. ತದನಂತ್ರ ಯಲಹಂಕದ ಕೆಂಪೇಗೌಡ ಸರ್ಕಲ್‌ನಲ್ಲಿ ರಸ್ತೆಗಿಳಿದ 100 ಮಂದಿ ಹೋರಾಟಗಾರರನ್ನು ಯಲಹಂಕ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಹೋರಾಟಗಾರರನ್ನು ವಶಕ್ಕೆ ಪಡೆದು 2 ಬಸ್ ಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments