Webdunia - Bharat's app for daily news and videos

Install App

ಕೊರೊನಾ ಕಂಟ್ರೋಲ್ ಗೆ ಟಫ್ ರೂಲ್ಸ್ ಜಾರಿ- ಸಚಿವ ಡಾ.ಸುಧಾಕರ್

Webdunia
ಗುರುವಾರ, 15 ಏಪ್ರಿಲ್ 2021 (10:50 IST)
ಬೆಂಗಳೂರು : ಕೊರೊನಾ ಕಂಟ್ರೋಲ್ ಗೆ ಟಫ್ ರೂಲ್ಸ್. ಇಂದು ತಜ್ಞರಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ. ವರದಿ ಬಗ್ಗೆ ಸಿಎಂ ಜೊತೆ ಚರ್ಚಿಸಿ ಟಫ್ ರೂಲ್ಸ್ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಜನರೇ ಕಠಿಣ ಕ್ರಮ ವಿಧಿಸಿಕೊಂಡರೆ ಕೊರೊನಾ ತಡೆಯಬಹುದು. ಬೇರೆ ರಾಜ್ಯದಲ್ಲಿ ಕೊರೊನಾ ಸಾವು ಏರುತ್ತಿದೆ. ಸಭೆ ಸಮಾರಂಭ ಇದ್ರೆ 2-3 ತಿಂಗಳು ಮುಂದೂಡಿ. ಸಮಾರಂಭ ಮುಂದೂಡುವುದರಿಂದ ಜೀವ ಹೋಗಲ್ಲ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ 2ನೇ ಅಲೆ ವ್ಯಾಪಿಸಿಲ್ಲ. ಕೊರೊನಾ ಪ್ರಮಾಣ 0.5 ರಿಂದ 0.6ರಷ್ಟಿದೆ. ತಕ್ಷಣಕ್ಕೆ ಚಿಕಿತ್ಸೆ ಪಡೆದರೆ ಸಾವು ತಡೆಯಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments