Webdunia - Bharat's app for daily news and videos

Install App

ಧರ್ಮಸ್ಥಳಕ್ಕೂ ತಟ್ಟಿದೆ ಜಲಕ್ಷಾಮ; ಪ್ರಕಟಣೆಯೊಂದನ್ನು ಹೊರಡಸಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

Webdunia
ಶನಿವಾರ, 18 ಮೇ 2019 (09:47 IST)
ಮಂಗಳೂರು : ರಾಜ್ಯದೆಲ್ಲಡೆ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಇದೀಗ ಕರ್ನಾಟಕದ ಪ್ರಸಿದ್ಧ ದೇವಾಲಯ ಧರ್ಮಸ್ಥಳದಲ್ಲೂ ಜಲಕ್ಷಾಮದ ಬಿಸಿ ತಟ್ಟಿದೆ.




ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಎಲ್ಲಾ ಕಡೆ ನೀರಿಗಾಗಿ ಪರದಾಟ ಶುರುವಾಗಿದೆ. ಈ ನಡುವೆ ಕರ್ನಾಟಕದ ಪ್ರಸಿದ್ಧ ದೇವಾಲಯ ಧರ್ಮಸ್ಥಳದಲ್ಲಿ ಎಲ್ಲಾ ಕಾಲದಲ್ಲೂ ತುಂಬಿತುಳುಕುತ್ತಿದ್ದ ನೇತ್ರಾವತಿ ನದಿ ಬತ್ತಿ ಹೋಗಿದೆ. ಇದರಿಂದ ದೇವರ ದರ್ಶನ ಬರುತ್ತಿದ್ದ ಭಕ್ತರಿಗೆ ನೀರಿನ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ  ಧರ್ಮಸ್ಥಳ ಧರ್ಮಾಧಿಕಾರಿ ಡಾ ವಿರೇಂದ್ರ ಹೆಗ್ಗಡೆ ಅವರು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.


ಧರ್ಮಸ್ಥಕ್ಕೆ ಯಾತ್ರಾರ್ಥಿಗಳ ಉಪಯೋಗಕ್ಕೆ ಹೆಚ್ಚಿನ ಪ್ರಮಾಣದ ನೀರು ಬೇಕಾಗುತ್ತದೆ. ನೇತ್ರಾವದಿ ನದಿಯಲ್ಲೂ ನೀರಿನ ಹರಿವು ತೀವ್ರ ತರದಲ್ಲಿ ಕಡಿಮೆಯಾಗಿದ್ದು, ಇದರಿಂದಾಗಿ ಧರ್ಮಸ್ಥಳದಲ್ಲಿ ದಿನದಿಂದ ದಿನಕ್ಕೆ ನೀರಿನ ಅಭಾವ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡುವಂತೆ ಕೋರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments