Webdunia - Bharat's app for daily news and videos

Install App

ಧರ್ಮಸ್ಥಳಕ್ಕೂ ತಟ್ಟಿದೆ ಜಲಕ್ಷಾಮ; ಪ್ರಕಟಣೆಯೊಂದನ್ನು ಹೊರಡಸಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

Webdunia
ಶನಿವಾರ, 18 ಮೇ 2019 (09:47 IST)
ಮಂಗಳೂರು : ರಾಜ್ಯದೆಲ್ಲಡೆ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಇದೀಗ ಕರ್ನಾಟಕದ ಪ್ರಸಿದ್ಧ ದೇವಾಲಯ ಧರ್ಮಸ್ಥಳದಲ್ಲೂ ಜಲಕ್ಷಾಮದ ಬಿಸಿ ತಟ್ಟಿದೆ.




ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಎಲ್ಲಾ ಕಡೆ ನೀರಿಗಾಗಿ ಪರದಾಟ ಶುರುವಾಗಿದೆ. ಈ ನಡುವೆ ಕರ್ನಾಟಕದ ಪ್ರಸಿದ್ಧ ದೇವಾಲಯ ಧರ್ಮಸ್ಥಳದಲ್ಲಿ ಎಲ್ಲಾ ಕಾಲದಲ್ಲೂ ತುಂಬಿತುಳುಕುತ್ತಿದ್ದ ನೇತ್ರಾವತಿ ನದಿ ಬತ್ತಿ ಹೋಗಿದೆ. ಇದರಿಂದ ದೇವರ ದರ್ಶನ ಬರುತ್ತಿದ್ದ ಭಕ್ತರಿಗೆ ನೀರಿನ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ  ಧರ್ಮಸ್ಥಳ ಧರ್ಮಾಧಿಕಾರಿ ಡಾ ವಿರೇಂದ್ರ ಹೆಗ್ಗಡೆ ಅವರು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.


ಧರ್ಮಸ್ಥಕ್ಕೆ ಯಾತ್ರಾರ್ಥಿಗಳ ಉಪಯೋಗಕ್ಕೆ ಹೆಚ್ಚಿನ ಪ್ರಮಾಣದ ನೀರು ಬೇಕಾಗುತ್ತದೆ. ನೇತ್ರಾವದಿ ನದಿಯಲ್ಲೂ ನೀರಿನ ಹರಿವು ತೀವ್ರ ತರದಲ್ಲಿ ಕಡಿಮೆಯಾಗಿದ್ದು, ಇದರಿಂದಾಗಿ ಧರ್ಮಸ್ಥಳದಲ್ಲಿ ದಿನದಿಂದ ದಿನಕ್ಕೆ ನೀರಿನ ಅಭಾವ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡುವಂತೆ ಕೋರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments