Daily Horoscope

ಧರ್ಮಸ್ಥಳಕ್ಕೂ ತಟ್ಟಿದೆ ಜಲಕ್ಷಾಮ; ಪ್ರಕಟಣೆಯೊಂದನ್ನು ಹೊರಡಸಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

Webdunia
ಶನಿವಾರ, 18 ಮೇ 2019 (09:47 IST)
ಮಂಗಳೂರು : ರಾಜ್ಯದೆಲ್ಲಡೆ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಇದೀಗ ಕರ್ನಾಟಕದ ಪ್ರಸಿದ್ಧ ದೇವಾಲಯ ಧರ್ಮಸ್ಥಳದಲ್ಲೂ ಜಲಕ್ಷಾಮದ ಬಿಸಿ ತಟ್ಟಿದೆ.




ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಎಲ್ಲಾ ಕಡೆ ನೀರಿಗಾಗಿ ಪರದಾಟ ಶುರುವಾಗಿದೆ. ಈ ನಡುವೆ ಕರ್ನಾಟಕದ ಪ್ರಸಿದ್ಧ ದೇವಾಲಯ ಧರ್ಮಸ್ಥಳದಲ್ಲಿ ಎಲ್ಲಾ ಕಾಲದಲ್ಲೂ ತುಂಬಿತುಳುಕುತ್ತಿದ್ದ ನೇತ್ರಾವತಿ ನದಿ ಬತ್ತಿ ಹೋಗಿದೆ. ಇದರಿಂದ ದೇವರ ದರ್ಶನ ಬರುತ್ತಿದ್ದ ಭಕ್ತರಿಗೆ ನೀರಿನ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ  ಧರ್ಮಸ್ಥಳ ಧರ್ಮಾಧಿಕಾರಿ ಡಾ ವಿರೇಂದ್ರ ಹೆಗ್ಗಡೆ ಅವರು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.


ಧರ್ಮಸ್ಥಕ್ಕೆ ಯಾತ್ರಾರ್ಥಿಗಳ ಉಪಯೋಗಕ್ಕೆ ಹೆಚ್ಚಿನ ಪ್ರಮಾಣದ ನೀರು ಬೇಕಾಗುತ್ತದೆ. ನೇತ್ರಾವದಿ ನದಿಯಲ್ಲೂ ನೀರಿನ ಹರಿವು ತೀವ್ರ ತರದಲ್ಲಿ ಕಡಿಮೆಯಾಗಿದ್ದು, ಇದರಿಂದಾಗಿ ಧರ್ಮಸ್ಥಳದಲ್ಲಿ ದಿನದಿಂದ ದಿನಕ್ಕೆ ನೀರಿನ ಅಭಾವ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡುವಂತೆ ಕೋರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments