ನನ್ನ ಹೇಳಿಕೆಗೆ ಬದ್ಧ ಎಂದಾ ಡಾ.ಯತೀಂದ್ರ, ಡಿಸೆಂಬರ್ ಕ್ರಾಂತಿ ಬಗ್ಗೆ ಪ್ರತಿಕ್ರಿಯೆ ಹೀಗಿತ್ತು

Sampriya
ಶನಿವಾರ, 25 ಅಕ್ಟೋಬರ್ 2025 (18:20 IST)
Photo Credit X
ಮೈಸೂರು: ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾದ ಹೇಳಿಕೆ ಸಂಬಂಧ  ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಅವರು ಇನ್ನೂ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದರು.  

ಈ ವಿಚಾರವಾಗಿ ಇಂದು ಮಾಧ್ಯಮದವರಲ್ಲಿ ಮಾತನಾಡಿ, ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ. ನಾನು ಏನು ಹೇಳಬೇಕೋ ಅದನ್ನು ಹೇಳಿಯಾಗಿದೆ. ಇದೀಗ ಅದೇ ವಿಚಾರವಾಗಿ ವಿವಾದ ಸೃಷ್ಟಿ ಮಾಡುವುದು ಸರಿಯಲ್ಲ. ಮಾಧ್ಯಮದ ಮುಂದೆ ಮತ್ತೆ ಏನೂ ಮಾತನಾಡುವುದಿಲ್ಲ. ಈ ವಿಚಾರದ ಬಗ್ಗೆ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ಒಳಗೆ ಮಾತನಾಡುತ್ತೇನೆ ಎಂದು ಹೇಳಿದರು. 

ನನ್ನ ಹೇಳಿಕೆ ಸಂಬಂಧ ಪಕ್ಷದಿಂದ ನೋಟಿಸ್ ವಿಚಾರವಾಗಿ ನೋಡಿಕೊಳ್ಳೋಣ ಬಿಡಿ. ಪಕ್ಷ ನನಗೆ ನೋಟಿಸ್ ಕೊಟ್ಟರೆ ಸೂಕ್ತ ಉತ್ತರ ಕೊಡುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಈಗಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ. ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ. ಕೇವಲ ಊಹಾಪೋಹ ಅಷ್ಟೇ’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments