ದಕ್ಷಿಣ ಕಾಶಿಗೆ ಹರಿದು ಬರುತ್ತಿರೋ ನೀರು : ಜನಸಾಗರಕ್ಕೆ ನಿರಾಸೆ

Webdunia
ಭಾನುವಾರ, 4 ಆಗಸ್ಟ್ 2019 (17:49 IST)
ಆ ದೇವಸ್ಥಾನದಲ್ಲಿ ಎಲ್ಲವೂ ಅಂದುಕೊಂಡಂತೆ ಆಗಿದ್ರೆ ಸಾವಿರಾರು ಜನರು ಬಂದು ದರ್ಶನ ಪಡೆದುಕೊಳ್ಳಬೇಕಿತ್ತು. ಆದರೆ ಮಹಾ ಮಳೆಯಿಂದಾಗಿ ದಕ್ಷಿಣ ಕಾಶಿ ಖ್ಯಾತಿಯ ದೇವಾಲಯಕ್ಕೆ ಬರೋ ಜನರು ನಿರಾಸೆ ಅನುಭವಿಸುವಂತಾಗಿದೆ.

ಯಡೂರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನಕ್ಕೆ ಕೃಷ್ಣಾ ನದಿ ನೀರು ನುಗ್ಗಿರೋದು ಭಕ್ತರ ನಿರಾಸೆಗೆ ಕಾರಣವಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ದಕ್ಷಿಣದ ಕಾಶಿ ಅಂತಲೇ ಖ್ಯಾತಿ ಇರುವ ದೇವಸ್ಥಾನ
ಶ್ರೀ ಕಾಡ ಸಿದ್ದೇಶ್ವರ ಸಂಸ್ಥಾನದ ಮಠದ ದೇವಸ್ಥಾನ ಇಲ್ಲಿದೆ.

ಶ್ರಾವಣ ಮಾಸ ಹಿನ್ನಲೆ ಆಗಮಿಸುವ ಸಾವಿರಾರು ಭಕ್ತರಿಗೆ ದೇವಾಲಕ್ಕೆ ನೀರು ನುಗ್ಗಿರೋದ್ರಿಂದ ನಿರಾಸೆಯಾಗಿದೆ.  
ದೇವರ ದರ್ಶನ ಬಂದ್ ಆಗುವ ಸಾಧ್ಯತೆ ಕಂಡು ಬಂದಿದ್ದು, ಸಹಸ್ರಾರು ಜನರು ದೇವರ ದರ್ಶನವಿಲ್ಲದೇ ಮರಳುವಂತಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಕಾಲ್ತುಳಿತ ಸಂತ್ರಸ್ತರ ಭೇಟಿಯಾಗುತ್ತಿದ್ದ ಹಾಗೇ ಕುಗ್ಗಿದ ನಟ ವಿಜಯ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments