Webdunia - Bharat's app for daily news and videos

Install App

ದಕ್ಷಿಣ ಕಾಶಿಗೆ ಹರಿದು ಬರುತ್ತಿರೋ ನೀರು : ಜನಸಾಗರಕ್ಕೆ ನಿರಾಸೆ

Webdunia
ಭಾನುವಾರ, 4 ಆಗಸ್ಟ್ 2019 (17:49 IST)
ಆ ದೇವಸ್ಥಾನದಲ್ಲಿ ಎಲ್ಲವೂ ಅಂದುಕೊಂಡಂತೆ ಆಗಿದ್ರೆ ಸಾವಿರಾರು ಜನರು ಬಂದು ದರ್ಶನ ಪಡೆದುಕೊಳ್ಳಬೇಕಿತ್ತು. ಆದರೆ ಮಹಾ ಮಳೆಯಿಂದಾಗಿ ದಕ್ಷಿಣ ಕಾಶಿ ಖ್ಯಾತಿಯ ದೇವಾಲಯಕ್ಕೆ ಬರೋ ಜನರು ನಿರಾಸೆ ಅನುಭವಿಸುವಂತಾಗಿದೆ.

ಯಡೂರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನಕ್ಕೆ ಕೃಷ್ಣಾ ನದಿ ನೀರು ನುಗ್ಗಿರೋದು ಭಕ್ತರ ನಿರಾಸೆಗೆ ಕಾರಣವಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ದಕ್ಷಿಣದ ಕಾಶಿ ಅಂತಲೇ ಖ್ಯಾತಿ ಇರುವ ದೇವಸ್ಥಾನ
ಶ್ರೀ ಕಾಡ ಸಿದ್ದೇಶ್ವರ ಸಂಸ್ಥಾನದ ಮಠದ ದೇವಸ್ಥಾನ ಇಲ್ಲಿದೆ.

ಶ್ರಾವಣ ಮಾಸ ಹಿನ್ನಲೆ ಆಗಮಿಸುವ ಸಾವಿರಾರು ಭಕ್ತರಿಗೆ ದೇವಾಲಕ್ಕೆ ನೀರು ನುಗ್ಗಿರೋದ್ರಿಂದ ನಿರಾಸೆಯಾಗಿದೆ.  
ದೇವರ ದರ್ಶನ ಬಂದ್ ಆಗುವ ಸಾಧ್ಯತೆ ಕಂಡು ಬಂದಿದ್ದು, ಸಹಸ್ರಾರು ಜನರು ದೇವರ ದರ್ಶನವಿಲ್ಲದೇ ಮರಳುವಂತಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments