ಮನೆಗಳಿಗೆ ನುಗ್ಗಿದ ಕೊಳಚೆ ನೀರು: ಜನರ ಆಕ್ರೋಶ ಎದುರಿಸಿದ ಜಾರ್ಜ್

Webdunia
ಸೋಮವಾರ, 4 ಸೆಪ್ಟಂಬರ್ 2017 (15:36 IST)
ಧಾರಾಕಾರವಾಗಿ ಸುರಿದ ಮಳೆಗೆ ಮನೆಗೆ ಕೊಳಚೆ ನೀರು ನುಗ್ಗಿರುವುದು ವರದಿಯಾಗುತ್ತಿದ್ದಂತೆ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಚಿವ ಜಾರ್ಜ್ ಸ್ವಕ್ಷೇತ್ರದಲ್ಲಿಯೇ ಮನೆಗಳಿಗೆ ಕೊಳಚೆ ನೀರು ನುಗ್ಗಿದ್ದರಿಂದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದರು. ಜನತೆಯ ಆಕ್ರೋಶ ತಿಳಿಯುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಆಗಮಿಸಿದ ಸಟಿವ ಜಾರ್ಜ್ ಕೊಳಚೆ ನೀರಿನಲ್ಲಿಯೇ ನಡೆದು ಸ್ಥಳೀಯರ ಮನವಿಗೆ ಸ್ಪಂದಿಸಿದರು.
 
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ರಾಜಕಾಲುವೆಯ ಕೊಳಚೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
 
ಬಿಬಿಎಂಪಿ ಅಧಿಕಾರಿಗಳ ನಿರಂತರ ಅಶ್ವಾಸನೆ ನಡುವೆಯೂ ಮನೆಗಳಿಗೆ ನೀರು ನುಗ್ಗುತ್ತಿರುವುದು ಮತ್ತು ರಸ್ತೆಗಳು ಜಲಾವೃತ್ತವಾಗಿರುವುದು ಜನತೆಯಲ್ಲಿ ಆಕ್ರೋಶ ಮೂಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಶಬರಿಮಲೆ ಯಾತ್ರಾರ್ಥಿಗಳ ಯೋಗಕ್ಷೇಮಕ್ಕೆ ವಿಶೇಷ ಆಸ್ಪತ್ರೆ, ಎಷ್ಟೋ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಗೊತ್ತಾ

ರಂಗಾರೆಡ್ಡಿ ಬಳಿ ಭೀಕರ ಅಪಘಾತ: 20ಕ್ಕೂ ಅಧಿಕ ಸಾವು, ಹಲವು ಮಂದಿಗೆ ಗಂಭೀರ

ಬೇರೆ ಯಾರೇ ಏನೇ ಮಾತನಾಡಿದರೂ ಕಿಮ್ಮತ್ತಿಲ್ಲ: ಸಿಎಂ ಸಿದ್ದರಾಮಯ್ಯ ಗರಂ

ಮುಂದಿನ ಸುದ್ದಿ
Show comments