Webdunia - Bharat's app for daily news and videos

Install App

ಮನೆಗಳಿಗೆ ನುಗ್ಗಿದ ಕೊಳಚೆ ನೀರು: ಜನರ ಆಕ್ರೋಶ ಎದುರಿಸಿದ ಜಾರ್ಜ್

Webdunia
ಸೋಮವಾರ, 4 ಸೆಪ್ಟಂಬರ್ 2017 (15:36 IST)
ಧಾರಾಕಾರವಾಗಿ ಸುರಿದ ಮಳೆಗೆ ಮನೆಗೆ ಕೊಳಚೆ ನೀರು ನುಗ್ಗಿರುವುದು ವರದಿಯಾಗುತ್ತಿದ್ದಂತೆ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಚಿವ ಜಾರ್ಜ್ ಸ್ವಕ್ಷೇತ್ರದಲ್ಲಿಯೇ ಮನೆಗಳಿಗೆ ಕೊಳಚೆ ನೀರು ನುಗ್ಗಿದ್ದರಿಂದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದರು. ಜನತೆಯ ಆಕ್ರೋಶ ತಿಳಿಯುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಆಗಮಿಸಿದ ಸಟಿವ ಜಾರ್ಜ್ ಕೊಳಚೆ ನೀರಿನಲ್ಲಿಯೇ ನಡೆದು ಸ್ಥಳೀಯರ ಮನವಿಗೆ ಸ್ಪಂದಿಸಿದರು.
 
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ರಾಜಕಾಲುವೆಯ ಕೊಳಚೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
 
ಬಿಬಿಎಂಪಿ ಅಧಿಕಾರಿಗಳ ನಿರಂತರ ಅಶ್ವಾಸನೆ ನಡುವೆಯೂ ಮನೆಗಳಿಗೆ ನೀರು ನುಗ್ಗುತ್ತಿರುವುದು ಮತ್ತು ರಸ್ತೆಗಳು ಜಲಾವೃತ್ತವಾಗಿರುವುದು ಜನತೆಯಲ್ಲಿ ಆಕ್ರೋಶ ಮೂಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments