‘ಹೈಕಮಾಂಡ್ ನೆಪದಲ್ಲಿ ಯಡಿಯೂರಪ್ಪರಿಂದ ನಾಟಕ’

Webdunia
ಶುಕ್ರವಾರ, 23 ಆಗಸ್ಟ್ 2019 (19:37 IST)
ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲ್ಲ. ಇನ್ನು, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡದ ಯಡಿಯೂರಪ್ಪ ಹೈಕಮಾಂಡ್ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ,

ಹೀಗಂತ ಮಾಜಿ ಸಚಿವ ಹೆಚ್. ಆಂಜನೇಯ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಾಗೂ ಸಿಎಂ ವಿರುದ್ಧ ಟೀಕೆ ಮಾಡಿದ್ದಾರೆ.
ಜಿಜೆಪಿ ವಿರುದ್ಧ ವ್ಯಂಗ್ಯ, ಟೀಕೆ ಮುಂದುವರಿಸಿರೋ ಮಾಜಿ ಸಚಿವ, ವಾಮಮಾರ್ಗದಲ್ಲಿ ಜಿಜೆಪಿ ಸರಕಾರ ರಚನೆ ಮಾಡಿದೆ.

ಖಾತೆ ಹಂಚಿಕೆ ಮಾಡಲು ಇನ್ನೂ ಎಷ್ಟು ದಿನ ಬೇಕು? ಅಂತ ಪ್ರಶ್ನೆ ಮಾಡಿದ್ರು.

ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ನೆಪದಲ್ಲಿ ನಾಟಕ ಮಾಡ್ತಾ ಇದ್ದಾರೆ ಅಂತ ದೂರಿದ್ರು.

ಉತ್ತರ ಕರ್ನಾಟಕದ ನೆರೆ ಸಂಕಷ್ಟಕ್ಕೆ ರಾಜ್ಯ ಮತ್ತು ಕೇಂದ್ರ ಸ್ಪಂದಿಸಬೇಕು. ಯಾರಿಗೆ ಯಾವ ಖಾತೆ ಕೊಡ್ತಾರೊ ಯಾರಿಗೆ ರಾಜೀನಾಮೆ ಮಾಡಿಸ್ತಾರೋ ಗೊಂದಲಮಯವಾಗಿದೆ.

ಲೊಕಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗ ವನ್ನು ದುರ್ಬಳಕೆ ಮಾಡಿದ್ದಾರೆ. ರಾಜ್ಯದಲ್ಲಿ ರಾಜಕಿಯ ವ್ಯವಸ್ಥೆ ಹದಗೆಟ್ಟಿದೆ. ಮುಂದಿನ ಉಪ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ. ಜಿಜೆಪಿ ಸರಕಾರ ಸ್ಥಿರವಾಗಿ ಇರೋದು ಅನುಮಾನವಾಗಿದೆ ಅಂತ ಹೇಳಿದ್ರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments