Webdunia - Bharat's app for daily news and videos

Install App

ಕುಂದಾನಗರಿಯಲ್ಲಿ ನಾಟಕ ಹಬ್ಬ ಶುರು

Webdunia
ಬುಧವಾರ, 25 ಸೆಪ್ಟಂಬರ್ 2019 (19:50 IST)
ಕುಂದಾನಗರಿ ಜನತೆಗೆ ನಾಟಕದ ರಸದೌತನ ದಿನಗಳು ಶುರುವಾಗಿವೆ.

ರಂಗ ಸಂಪದ ತಂಡವು ನಾಡಹಬ್ಬದ ನಿಮಿತ್ಯ ಸೆಪ್ಟೆಂಬರ್ 28 ರಿಂದ 29 ರಂದು ವಿವಿಧ ನಾಟಕ ಪ್ರದರ್ಶನ ಮಾಡಲಿದೆ ಎಂದು ತಂಡದ ಅಧ್ಯಕ್ಷ ಅರವಿಂದ ಕುಲಕರ್ಣಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಜನರ ಮನಗೆದ್ದ ರಂಗ ಸಂಪದ ತಂಡವು ನಾಡಹಬ್ಬದ ದಸರಾ ಪ್ರಯುಕ್ತ ಬೆಳಗಾವಿಯಲ್ಲಿ ಈ ವರ್ಷದ ನಾಟಕಗಳ ಪ್ರದರ್ಶನವನ್ನು ನಗರದ ಲೋಕಮಾನ್ಯ ರಂಗಮಂದಿರದಲ್ಲಿ ಸೆಪ್ಟೆಂಬರ್ 28 ರಿಂದ ಪ್ರದರ್ಶನ ಮಾಡಲಿದ್ದೇವೆ.

ಕೃಷ್ಣಾ ಕೊಲ್ಹಾರ ಕುಲಕರ್ಣಿ ಉದ್ಘಾಟನೆ ಮಾಡಲಿದ್ದು, ಅದೇ ದಿನ ನಾಸತ್ತಿಲ್ಲ ಎಂಬ ನಾಟಕ ಪ್ರದರ್ಶನ ಮಾಡಲಾಗುತ್ತದೆ. ಸೆಪ್ಟೆಂಬರ್ 29 ರಂದು ಜಾಳಕೋಳ ಮತ್ತು ಸೆಪ್ಟೆಂಬರ್ 30 ರಂದು ಹುಚ್ಚರ ಸಂತೆ ಎಂಬ ಹಾಸ್ಯ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments