Webdunia - Bharat's app for daily news and videos

Install App

ಕುಂದಾನಗರಿಯಲ್ಲಿ ನಾಟಕ ಹಬ್ಬ ಶುರು

Webdunia
ಬುಧವಾರ, 25 ಸೆಪ್ಟಂಬರ್ 2019 (19:50 IST)
ಕುಂದಾನಗರಿ ಜನತೆಗೆ ನಾಟಕದ ರಸದೌತನ ದಿನಗಳು ಶುರುವಾಗಿವೆ.

ರಂಗ ಸಂಪದ ತಂಡವು ನಾಡಹಬ್ಬದ ನಿಮಿತ್ಯ ಸೆಪ್ಟೆಂಬರ್ 28 ರಿಂದ 29 ರಂದು ವಿವಿಧ ನಾಟಕ ಪ್ರದರ್ಶನ ಮಾಡಲಿದೆ ಎಂದು ತಂಡದ ಅಧ್ಯಕ್ಷ ಅರವಿಂದ ಕುಲಕರ್ಣಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಜನರ ಮನಗೆದ್ದ ರಂಗ ಸಂಪದ ತಂಡವು ನಾಡಹಬ್ಬದ ದಸರಾ ಪ್ರಯುಕ್ತ ಬೆಳಗಾವಿಯಲ್ಲಿ ಈ ವರ್ಷದ ನಾಟಕಗಳ ಪ್ರದರ್ಶನವನ್ನು ನಗರದ ಲೋಕಮಾನ್ಯ ರಂಗಮಂದಿರದಲ್ಲಿ ಸೆಪ್ಟೆಂಬರ್ 28 ರಿಂದ ಪ್ರದರ್ಶನ ಮಾಡಲಿದ್ದೇವೆ.

ಕೃಷ್ಣಾ ಕೊಲ್ಹಾರ ಕುಲಕರ್ಣಿ ಉದ್ಘಾಟನೆ ಮಾಡಲಿದ್ದು, ಅದೇ ದಿನ ನಾಸತ್ತಿಲ್ಲ ಎಂಬ ನಾಟಕ ಪ್ರದರ್ಶನ ಮಾಡಲಾಗುತ್ತದೆ. ಸೆಪ್ಟೆಂಬರ್ 29 ರಂದು ಜಾಳಕೋಳ ಮತ್ತು ಸೆಪ್ಟೆಂಬರ್ 30 ರಂದು ಹುಚ್ಚರ ಸಂತೆ ಎಂಬ ಹಾಸ್ಯ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments