Webdunia - Bharat's app for daily news and videos

Install App

ರೋಡಿನಲ್ಲಿ ಡ್ರಾಮಾ : ಪೊಲೀಸರು ಮಾಡಿದ್ದೇನು?

Webdunia
ಸೋಮವಾರ, 4 ಮೇ 2020 (19:25 IST)
ಕೋವಿಡ್-19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಮೂರನೇ ಹಂತ ಶುರುವಾಗುತ್ತಿದೆ.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕೆಲವು ಸಡಿಲಿಕೆಗಳನ್ನು ಸರ್ಕಾರ ನೀಡಿದೆ.

ಪೊಲೀಸರು ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದರು. ಇದೇ ವೇಳೆ ನಾಟಕದ ಅಣಕು ಪ್ರದರ್ಶನದ ಮೂಲಕ ರಾಯಚೂರು ನಗರದಲ್ಲಿ ಜನ ಜಾಗೃತಿ ಮೂಡಿಸಲಾಯಿತು.  ಮೂರನೇ ಹಂತವು ಮೇ 17 ರವರೆಗೂ ಮುಂದುವರಿಯಲಿದೆ. ಆ ನಿಮಿತ್ತ ಸಾರ್ವಜನಿಕರು ಐದಕ್ಕಿಂತ ಹೆಚ್ಚು ಜನರು ಸೇರದೆ ಸಾಮಾಜಿಕ ಅಂತರ ಕಾಪಾಡಿಕೊಂಡು ಓಡಾಡ ತಕ್ಕದ್ದು.

ಮಾಸ್ಕ್, ಸ್ಯಾನಿಟೈಜರ್ ಕಡ್ಡಾಯವಾಗಿ ಬಳಸಿರಿ. ಅಂಗಡಿಗಳ ಮುಂದೆ ಗುಂಪು ಗುಂಪಾಗಿ ಸೇರಿದಂತೆ ಮಾಲಿಕರು ಜವಬ್ದಾರಿ ವಹಿಸತಕ್ಕದ್ದು. ಒಂದು ವೇಳೆ ನಿಯಮಗಳನ್ನು ಮೀರಿ ನಡೆದಲ್ಲಿ ಮಾಲಿಕರ ಮೇಲೆ ಸೂಕ್ತ ಶಿಸ್ತಿನ ಕ್ರಮವನ್ನು ಕೈಗೊಳ್ಳಲಾಗುವದು. ಕೊರೊನಾ ನಿರ್ಮೂಲನೆಯಾಗುವವರೆಗೂ ಜಿಲ್ಲೆಯ ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments