Select Your Language

Notifications

webdunia
webdunia
webdunia
webdunia

ದ್ರೌಪದಿ ಮುರ್ಮ ಭದ್ರತಾ ಸಿಬ್ಬಂದಿಯ ವರ್ತನೆ ಧಿಗ್ಭ್ರಮೆ

ದ್ರೌಪದಿ ಮುರ್ಮ ಭದ್ರತಾ ಸಿಬ್ಬಂದಿಯ ವರ್ತನೆ ಧಿಗ್ಭ್ರಮೆ
ಬೆಂಗಳೂರು , ಸೋಮವಾರ, 26 ಸೆಪ್ಟಂಬರ್ 2022 (16:44 IST)
ಭದ್ರತಾ ಸಿಬ್ಬಂದಿಯ ವರ್ತನೆ ಧಿಗ್ಭ್ರಮೆ ಮತ್ತು ಆಘಾತ ಮೂಡಿಸುತ್ತದೆ. ಸ್ಥಳ ಬಿಟ್ಟು ಹೋಗುವ ಸಿಬ್ಬಂದಿ ರಾಷ್ಟ್ರಪತಿಗಳ ಮುಂದಿನ ಮೈಕ್ ಸರಿಪಡಿಸುವ ಘಟನೆಯೂ ನಡೆಯುತ್ತದೆ.
ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಇಂದು ಮೈಸೂರು ದಸರಾ ಉತ್ಸವ 2022 ಕ್ಕೆ ಚಾಲನೆ ನೀಡಿದರು.
ರಾಷ್ಟ್ರಪತಿಗಳು ಕನ್ನಡದಲ್ಲಿ ಭಾಷಣ ಆರಂಭಿಸಿದ್ದು ಸಮಾರಂಭದ ಮತ್ತೊಂದು ವಿಶೇಷವಾಗಿತ್ತು. ಆದರೆ ಎಲ್ಲರ ಗಮನ ಸೆಳೆದ ಸಂಗತಿಯೆಂದರೆ ರಾಷ್ಟ್ರಪತಿಗಳು ಮಾತಾಡುವಾಗ ಭದ್ರತಾ ಸಿಬ್ಬಂದಿ ಏನನ್ನೋ ಮಾತಾಡಿದ್ದು ಮತ್ತು ರಾಷ್ಟ್ರಪತಿಗಳ ಬಲಭಾಗಕ್ಕಿರುವ ಸಿಬ್ಬಂದಿ ಸ್ಥಳಬಿಟ್ಟು ಹೋಗಿದ್ದು. ರಾಷ್ಟ್ರಪತಿಗಳಿಗೆ ಜೆಡ್ ಪ್ಲಸ್ ಸೆಕ್ಯುರಿಟಿ ನೀಡಲಾಗಿರುತ್ತದೆ. ಆದರೆ, ವೇದಿಕೆ ಮೇಲಿದ್ದ ಭದ್ರತಾ ಸಿಬ್ಬಂದಿಯ ವರ್ತನೆ ಧಿಗ್ಭ್ರಮೆ ಮತ್ತು ಆಘಾತ ಮೂಡಿಸುತ್ತದೆ. ಸ್ಥಳ ಬಿಟ್ಟು ಹೋಗುವ ಸಿಬ್ಬಂದಿ ರಾಷ್ಟ್ರಪತಿಗಳ ಮುಂದಿನ ಮೈಕ್ ಸರಿಪಡಿಸುವ ಘಟನೆಯೂ ನಡೆಯುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿಗೆ ವಿ.ಐ.ಪಿ.ಗಳ ಎಂಟ್ರಿ ಮಾರ್ಗ ಬದಲಾವಣೆ ಮಾಡಿದ ಟ್ರಾಫಿಕ್ ಪೋಲಿಸರು