Webdunia - Bharat's app for daily news and videos

Install App

ದ್ರೌಪದಿ ಮುರ್ಮ ಭದ್ರತಾ ಸಿಬ್ಬಂದಿಯ ವರ್ತನೆ ಧಿಗ್ಭ್ರಮೆ

Webdunia
ಸೋಮವಾರ, 26 ಸೆಪ್ಟಂಬರ್ 2022 (16:44 IST)
ಭದ್ರತಾ ಸಿಬ್ಬಂದಿಯ ವರ್ತನೆ ಧಿಗ್ಭ್ರಮೆ ಮತ್ತು ಆಘಾತ ಮೂಡಿಸುತ್ತದೆ. ಸ್ಥಳ ಬಿಟ್ಟು ಹೋಗುವ ಸಿಬ್ಬಂದಿ ರಾಷ್ಟ್ರಪತಿಗಳ ಮುಂದಿನ ಮೈಕ್ ಸರಿಪಡಿಸುವ ಘಟನೆಯೂ ನಡೆಯುತ್ತದೆ.
ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಇಂದು ಮೈಸೂರು ದಸರಾ ಉತ್ಸವ 2022 ಕ್ಕೆ ಚಾಲನೆ ನೀಡಿದರು.
ರಾಷ್ಟ್ರಪತಿಗಳು ಕನ್ನಡದಲ್ಲಿ ಭಾಷಣ ಆರಂಭಿಸಿದ್ದು ಸಮಾರಂಭದ ಮತ್ತೊಂದು ವಿಶೇಷವಾಗಿತ್ತು. ಆದರೆ ಎಲ್ಲರ ಗಮನ ಸೆಳೆದ ಸಂಗತಿಯೆಂದರೆ ರಾಷ್ಟ್ರಪತಿಗಳು ಮಾತಾಡುವಾಗ ಭದ್ರತಾ ಸಿಬ್ಬಂದಿ ಏನನ್ನೋ ಮಾತಾಡಿದ್ದು ಮತ್ತು ರಾಷ್ಟ್ರಪತಿಗಳ ಬಲಭಾಗಕ್ಕಿರುವ ಸಿಬ್ಬಂದಿ ಸ್ಥಳಬಿಟ್ಟು ಹೋಗಿದ್ದು. ರಾಷ್ಟ್ರಪತಿಗಳಿಗೆ ಜೆಡ್ ಪ್ಲಸ್ ಸೆಕ್ಯುರಿಟಿ ನೀಡಲಾಗಿರುತ್ತದೆ. ಆದರೆ, ವೇದಿಕೆ ಮೇಲಿದ್ದ ಭದ್ರತಾ ಸಿಬ್ಬಂದಿಯ ವರ್ತನೆ ಧಿಗ್ಭ್ರಮೆ ಮತ್ತು ಆಘಾತ ಮೂಡಿಸುತ್ತದೆ. ಸ್ಥಳ ಬಿಟ್ಟು ಹೋಗುವ ಸಿಬ್ಬಂದಿ ರಾಷ್ಟ್ರಪತಿಗಳ ಮುಂದಿನ ಮೈಕ್ ಸರಿಪಡಿಸುವ ಘಟನೆಯೂ ನಡೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments