Webdunia - Bharat's app for daily news and videos

Install App

ಕೊರೊನಾ ವೈರಸ್ ನಿಂದ ಕುಡುಕರಿಗೆ ಸಿಗೋದಿಲ್ಲ ಮದ್ಯ

Webdunia
ಗುರುವಾರ, 19 ಮಾರ್ಚ್ 2020 (18:45 IST)
ಕೊರೊನಾ ಎಫೆಕ್ಟ್ ನಿಂದಾಗಿ ಮದ್ಯ ಪ್ರಿಯರಿಗೆ ಬಿಗ್ ಶಾಕ್ ಬಿದ್ದಂತಾಗಿದೆ.  

 ಬೀದರ ಜಿಲ್ಲೆಯಲ್ಲಿ ಕೋವಿಡ್-19 ಅಪಾಯಕಾರಿ ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ಮುಂಜಾಗೃತ ಕ್ರಮ ಜರುಗಿಸುವ ನಿಟ್ಟಿನಲ್ಲಿ, ಪಾನಿಕರು ಗುಂಪು ಗುಂಪಾಗಿ ಸೇರುವ ಸ್ಥಳಗಳಾದ ಸಿಎಲ್-4, ಸಿಎಲ್-7, ಸಿಎಲ್-9  ಮತ್ತು ಸಿಎಲ್-14 ವಿವಿಧ ಸನ್ನದುಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಂತ ಜಿಲ್ಲಾಧಿಕಾರಿ ಡಾ.ಹೆಚ್.ಆರ್.ಮಹಾದೇವ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ. ಅದರಂತೆ ಬೀದರ ಜಿಲ್ಲೆಯಾದ್ಯಂತ 18-03-2020ರ ಮಧ್ಯರಾತ್ರಿಯಿಂದ 26-03-2020ರ ಬೆಳಗ್ಗೆ 6 ಗಂಟೆವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments