Webdunia - Bharat's app for daily news and videos

Install App

ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ

Webdunia
ಶನಿವಾರ, 2 ಸೆಪ್ಟಂಬರ್ 2023 (14:04 IST)
ನಾಡಹಬ್ಬ ಮೈಸೂರು ದಸರಾ 2023ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಸಚಿವ ಡಾ.H.C.ಮಹದೇವಪ್ಪ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದ್ರು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆಯ ವೀರನಹೊಸಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಅಭಿಮನ್ಯು, ಭೀಮ, ಗೋಪಿ, ಧನಂಜಯ, ವರಲಕ್ಷ್ಮಿ, ಅರ್ಜುನ, ವಿಜಯ, ಮಹೇಂದ್ರ, ಕಂಜನ್ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು. ಕಲಾ ತಂಡಗಳು, ಮಂಗಳವಾದ್ಯಗಳ ಜೊತೆಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿದ್ವು. ಸುತ್ತ-ಮುತ್ತಲಿನ ಗ್ರಾಮಗಳ ಮತ್ತು ಹಾಡಿಗಳ ನೂರಾರು ಮಹಿಳೆ ಗಜಪಡೆಗೆ ಪೂರ್ಣಕುಂಭ ಸ್ವಾಗತ ಕೋರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments