Webdunia - Bharat's app for daily news and videos

Install App

26ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಚಾಲನೆ

Webdunia
ಸೋಮವಾರ, 17 ಡಿಸೆಂಬರ್ 2018 (14:01 IST)
ಮೂರು ದಿನಗಳು ನಡೆಯುವ 26ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ-2018ಕ್ಕೆ ಚಾಲನೆ ನೀಡಲಾಗಿದೆ.

ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಪ್ರತಿಭೆಗೆ ಕೊರತೆಯಿಲ್ಲ ಆದರೆ ಅಡಗಿರುವ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದು ಸಮಾಜ ಕಲ್ಯಾಣ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಅಂಬೇಡ್ಕರ ಸಭಾಂಗಣದಲ್ಲಿ  ಆಯೋಜಿಸಿರುವ 26ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ-2018 ಉದ್ಘಾಟಿಸಿ ಮಾತನಾಡಿದರು.

ದೇಶದ ಮುಂದಿನ ಪ್ರಜೆಗಳಾದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬಿತ್ತುವ ಮೂಲಕ ಪ್ರಭದ್ಧ ಸಮಾಜ ನಿರ್ಮಾಣ ಮಾಡಬೇಕಿದೆ. ಯಾವಾಗ ಸಮಾಜದಲ್ಲಿ ಪ್ರಭುದ್ವತೆ ಸಾಧಿಸಲಾಗುತ್ತೋ ಆಗ ಪ್ರಗತಿ ನಿರೀಕ್ಷಿಸಬಹುದಾಗಿದೆ. ಮಾನವನ ಅಸ್ತಿತ್ವಕ್ಕೆ ಕುತೂಹಲ ಅಗತ್ಯ ಎಂದರು.  ಮೌಢ್ಯಾಚರಣೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ತತ್ವದಡಿ ಜಾಗೃತಿ ಉಂಟು ಮಾಡುವ ಕೆಲಸ ಮಾಡಬೇಕಿದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments