Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ಸೋಮವಾರ ಸಂಜೆಯಿಂದ ಅದ್ಧೂರಿ ದೀಪೋತ್ಸವಕ್ಕೆ ಚಾಲನೆ

Webdunia
ಬುಧವಾರ, 3 ನವೆಂಬರ್ 2021 (20:27 IST)
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸೋಮವಾರ ಸಂಜೆಯಿಂದ ಅದ್ಧೂರಿ ದೀಪೋತ್ಸವಕ್ಕೆ ಚಾಲನೆ ನೀಡಲಾಗಿದೆ. ದೀಪೋತ್ಸವದ ಕೇಂದ್ರ ಬಿಂದು ‘ರಾಮ್‌ ಕಿ ಪೈದಿ’ ಘಾಟ್‌ ಅನ್ನು ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸಲಾಗಿದೆ..ರಾಮ್ ಕಥಾ ಪಾರ್ಕ್‌ನಲ್ಲಿ ಶಿಲ್ಪ ಬಜಾರ್ ಉದ್ಘಾಟನೆಯೊಂದಿಗೆ ದೀಪಾವಳಿ ಆಚರಣೆಗಳು ಪ್ರಾರಂಭವಾಗಿವೆ.. ಬುಧವಾರ 9 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸಿ ಸ್ಥಳೀಯ ಆಡಳಿತ ಮಂಡಳಿ ಗಿನ್ನಿಸ್ ದಾಖಲೆ ಮಾಡಿದೆ....ಇದಕ್ಕಾಗಿ 12,000 ಸ್ವಯಂಪ್ರೇರಿತರನ್ನು ನಿಯೋಜಿಸಲಾಗಿತ್ತು..ಉಳಿದ 32 ಘಾಟ್ ಗಳೂ ಕೂಡ ದೀಪಗಳಿಂದ ಅಲಂಕೃತಗೊಂಡಿದ್ದವು..ಇದೇ ಮೊದಲ ಬಾರಿಗೆ ಉತ್ತರ ಪ್ರದೇಶ ಸರ್ಕಾರವು 500 ಡ್ರೋನ್ ಗಳನ್ನು ಬಳಸಿ ದೀಪೋತ್ಸವ ಅದ್ಭುತ ದೃಶ್ಯವನ್ನು ಸೆರೆಹಿಡಿದಿದೆ..ಸತತ 5 ವರ್ಷಗಳಿಂದ ಅಯೋಧ್ಯೆಯಲ್ಲಿ ದೀಪೋತ್ಸವನ್ನು ನಡೆಸಿಕೊಂಡು ಬರಲಾಗುತ್ತಿದೆ.,ನವೆಂಬರ್ 1 ರಿಂದ 5 ರವರೆಗೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯುತ್ತಿವೆ.. ರಾಮ್ ಲೀಲಾವನ್ನು ಪ್ರದರ್ಶಿಸಲು ಶ್ರೀಲಂಕಾದಿಂದ ಸಾಂಸ್ಕೃತಿಕ ತಂಡವನ್ನು ಕೂಡ ಆಹ್ವಾನಿಸಲಾಗಿದೆ..ದೀಪೋತ್ಸವದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅಧಿತ್ಯನಾಥ್ ಸೇರಿದಂತೆ ಸಚಿವರು, ಶಾಸಕರು ಉಪಸ್ಥಿತರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments