Webdunia - Bharat's app for daily news and videos

Install App

ಚಾಲಕನಿಗೆ ಅನಾರೋಗ್ಯ ಬಸ್ ಓಡಿಸಿದ ಮಹಿಳೆ

Webdunia
ಭಾನುವಾರ, 16 ಜನವರಿ 2022 (15:32 IST)
ಬಸ್ ಚಲಾಯಿಸುತ್ತಿದ್ದ ಚಾಲಕನ ಆರೋಗ್ಯ ದಿಢೀರ್ ಕೈಕೊಟ್ಟಿದ್ದನ್ನು ಗಮನಿಸಿದ ಮಹಿಳಾ ಪ್ರಯಾಣಿಕರೊಬ್ಬರು ಖುದ್ದು ತಾವೇ ಬಸ್ ಚಲಾಯಿಸಿ ಚಲಾಕನನ್ನು ಆಸ್ಪತ್ರೆಗೆ ದಾಖಲಿಸಿದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
 
ಯೋಗಿತಾ ಧರ್ಮೇಂದ್ರ ಸತವ್ ಎಂಬುವರು ಈ ಸಾಹಸ ತೋರಿದ್ದು, ಸುಮಾರು 10 ಕಿ.ಮೀ.ದೂರದವರೆಗೆ ಬಸ್ ಚಲಾಯಿಸಿ ಶಹಭಾಷ್ ಎನಿಸಿಕೊಂಡಿದ್ದಾರೆ.
ಪುಣೆಯ ವಾಘೋಲಿಯಿಂದ 22ರಿಂದ 23 ಮಹಿಳೆಯರ ತಂಡ ಶಿರೂರು ತಾಲೂಕಿನ ಮೊರಚಿ ಚಿಂಚೋಳಿಯಲ್ಲಿ ಟ್ರಿಪ್ ಹೋಗಿದ್ದಾಗ ಈ ಘಟನೆ ನಡೆದಿದೆ.
ಬಸ್ ಚಲಾಯಿಸಿ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ದ ನಂತರ ಯೋಗಿತಾ ಮತ್ತೊಬ್ಬ ಚಾಲಕನನ್ನು ಕರೆದು ಎಲ್ಲ ಮಹಿಳೆಯರನ್ನು ಸುರಕ್ಷಿತವಾಗಿ ವಾಘೋಲಿಗೆ ಕರೆದೊಯ್ದರು. ವಾಘೋಲಿ ಗ್ರಾಮದ ಮಾಜಿ ಸರಪಂಚರಾದ ಜಯಶ್ರೀ ಸತವ್ ಪಾಟೀಲ್ ಅವರು ತಮ್ಮ ಸಹೋದ್ಯೋಗಿ ಮತ್ತು ಪಿಕ್ನಿಕ್ ಆಯೋಜಕಿ ಆಶಾ ವಾಘಮಾರೆ ಅವರೊಂದಿಗೆ ಯೋಗಿತಾ ಸಾತವ್ ಅವರ ಮನೆಗೆ ತಲುಪಿ ಗೌರವಿಸಿದರು.
 
ಮಾಜಿ ಸರಪಂಚ್ ಜಯಶ್ರೀ ಸತವ್ ಪಾಟೀಲ್ ಮಾತನಾಡಿ, ಹಲವು ಮಹಿಳೆಯರು ನಾಲ್ಕು ಚಕ್ರದ ವಾಹನ ಚಲಾಯಿಸುತ್ತಾರೆ, ಆದರೆ ವಾಘೋಲಿಯ ಯೋಗಿತಾ ಅವರು ಅತ್ಯಂತ ಧೈರ್ಯದಿಂದ ಗಂಭೀರ ಸ್ಥಿತಿಯಲ್ಲಿ ಬಸ್ ಓಡಿಸುವ ಕೆಲಸವನ್ನು ಮಾಡಿದ್ದಾರೆ. ಅವರು ಬಸ್ ಚಾಲಕನ ಏಳು ಬಸ್‌ಗಳಲ್ಲಿದ್ದ ಎಲ್ಲ ಮಹಿಳೆಯರ ಪ್ರಾಣವನ್ನು ಉಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಮುಂದಿನ ಸುದ್ದಿ
Show comments