Webdunia - Bharat's app for daily news and videos

Install App

ಯುವತಿ ಜೊತೆ ಅಸಭ್ಯ ವರ್ತನೆ ತೋರಿ ಚಾಲಕ ಆತ್ಯಾಚಾರಕ್ಕೆ ಯತ್ನ

Webdunia
ಬುಧವಾರ, 22 ಸೆಪ್ಟಂಬರ್ 2021 (21:40 IST)
ಬೆಂಗಳೂರು: ಪಾರ್ಟಿ ಮುಗಿಸಿಕೊಂಡು ಮಂಗಳವಾರ ತಡರಾತ್ರಿ ಕ್ಯಾಬ್​ನಲ್ಲಿ ಬರುವಾಗ
ಸಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಜೀವನಭೀಮಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹೆಚ್​ಎಸ್​​ಆರ್ ಲೇಔಟ್​​ನಲ್ಲಿ ಪಾರ್ಟಿ ಮುಗಿಸಿ ತಡರಾತ್ರಿ 2 ಗಂಟೆ ವೇಳೆ ಮುರುಗೇಶ್ ಪಾಳ್ಯಕ್ಕೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಳು. ಇದರಂತೆ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದಾನೆ. ಆದರೆ ಮಾರ್ಗ ಮಧ್ಯೆ ಚಾಲಕ ದೈಹಿಕ ದೌರ್ಜನ್ಯ ನಡೆಸಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ಪತ್ತೆಗೆ ಶೋಧಕಾರ್ಯ ನಡೆಸುತ್ತಿದ್ದಾರೆ. ಮತ್ತೊಂದೆಡೆ ಪಾರ್ಟಿಯಲ್ಲಿ ಯುವತಿ ಮದ್ಯ ಸೇವನೆ ಮಾಡಿದ್ದಳು ಎನ್ನಲಾಗುತ್ತಿದ್ದು, ಈ ಬಗ್ಗೆ ಇನ್ನಷ್ಟೇ ದೃಢವಾಗಬೇಕಿದೆ.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments