Webdunia - Bharat's app for daily news and videos

Install App

ಖಾಸಗಿ ಬಸ್ ಗಳಲ್ಲಿ ಚಾಲಕ, ನಿರ್ವಾಹಕರಿಗೂ ಬಂತು ರಕ್ಷಾ ಕವಚ

Webdunia
ಶನಿವಾರ, 6 ಜೂನ್ 2020 (13:47 IST)
ಲಾಕ್ ಡೌನ್ ಸಡಿಲಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಬಸ್ ಗಳ ಸಂಚಾರ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಚಾರ ಆರಂಭಗೊಂಡಿದೆ. ಈ ಮಧ್ಯೆ ಸೋಂಕು ತಗುಲದಂತೆ ಅಗತ್ಯ ಮುಂಜಾಗ್ರತೆ ವಹಿಸಿರುವ ಖಾಸಗಿ ಬಸ್ ಗಳ ನಿವಾ೯ಹಕರು , ಇದೀಗ ಪಿಪಿಇ ಕಿಟ್ ಮಾದರಿಯ ರಕ್ಷಾ ಕವಚ ಧರಿಸಲು ಮುಂದಾಗಿದ್ದಾರೆ.

ಮಂಗಳೂರು ನಗರದ ಕೆಲವು ರೂಟ್ ಗಳ  ಸಿಟಿ ಬಸ್ ಗಳಲ್ಲಿ ನಿವಾ೯ಹಕರು ಪಿಪಿಇ ಕಿಟ್ ಮಾದರಿ ರಕ್ಷಾ ಕವಚ ಧರಿಸಿ ಕತ೯ವ್ಯ ನಿವ೯ಹಿಸಲು ಆರಂಭಿಸಿದ್ದಾರೆ.

ಕೊರೋನಾ ಸೋಂಕು ಹರಡದಂತೆ ರಕ್ಷಣಾ ಕವಚ ಧರಿಸಿ ಕೆಲಸ ಮಾಡುತ್ತಿರುವುದು ಸಾವ೯ಜನಿಕರ ಪ್ರಶಂಸೆಗೆ ಪಾತ್ರವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments