Webdunia - Bharat's app for daily news and videos

Install App

ಲಾಕ್ ಡೌನ್ ಉಲ್ಲಂಘಿಸೋರ ಮೇಲೆ ದ್ರೋಣ್ ಹದ್ದಿನ ಕಣ್ಣು

Webdunia
ಭಾನುವಾರ, 12 ಏಪ್ರಿಲ್ 2020 (16:14 IST)
ಲಾಕ್ ಡೌನ್ ಉಲ್ಲಂಘನೆ ಮಾಡುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಇದರ ನಿಯಂತ್ರಣಕ್ಕೆ ದ್ರೋಣ್ ಹಾರಿ ಬಿಡಲಾಗುತ್ತಿದೆ.

ದಾವಣಗೆರೆ ಜಿಲ್ಲೆಯಲ್ಲಿ  ಕೋವಿಡ್ -19 ಪ್ರಕರಣಗಳು ಹೆಚ್ಚಳವಾಗುವುದನ್ನು ಪರಿಣಾಮಕಾರಿಯಾಗಿ ತಡೆಯುವುದು ಮತ್ತು ಲಾಕ್ ಡೌನ್ ಉಲ್ಲಂಘಿಸಿ ಅನಾವಶ್ಯಕ ವಾಗಿ ರಸ್ತೆ ಯಲ್ಲಿ ತಿರುಗುವವರ ಮೇಲೆ ಆಗಸದಿಂದ ಕಣ್ಣಿಡಲು ನಗರದಲ್ಲಿ ದ್ರೋಣ್  ಕ್ಯಾಮೆರಾ ಕಣ್ಗಾವಲು ಆರಂಭಗೊಂಡಿದೆ.

ನಿಷೇಧಾಜ್ಞೆ ಹಾಗೂ ಲಾಕ್‌ ಡೌನ್‌ ಇದ್ದರೂ ಜನರು ಅನಗತ್ಯವಾಗಿ ರಸ್ತೆಗಿಳಿಯುತ್ತಿರುವ ಪ್ರಕರಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಂತಹವರ ಮೇಲೆ ನಗರ ಪೊಲೀಸರು ಡ್ರೋನ್‌ ಮೂಲಕ ಹದ್ದಿನ ಕಣ್ಣಿಟ್ಟಿದ್ದಾರೆ. ಈ ಕಾರ್ಯ ಕ್ಕೆ ಅಜಾದ್ ನಗರದ ಪೊಲೀಸ್ ಠಾಣಾ ಆವರಣದಲ್ಲಿ ಚಾಲನೆ ದೊರೆಯಿತು.

ಯಾರು ಅನಗತ್ಯವಾಗಿ ಮನೆಯಿಂದ ಹೊರಗೆ ಓಡಾಡುತ್ತಾರೆ, ಯಾರು ಗುಂಪು ಗುಂಪಾಗಿ ಸೇರುತ್ತಾರೋ ಅಂತಹವರನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುವ ಸಲುವಾಗಿ ಈ ಕ್ಯಾಮೆರಾ ಬಳಕೆ ಮಾಡಲಾಗುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments