ಸುವ್ಯವಸ್ಥೆ ಕಾಪಾಡಲು ಡ್ರೋಣ್ ಬಳಕೆ

Webdunia
ಮಂಗಳವಾರ, 26 ಏಪ್ರಿಲ್ 2022 (14:41 IST)
ರಾಯಚೂರು : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಡ್ರೋಣ್ ಮೊರೆ ಹೋಗಿದ್ದಾರೆ.
 
ಅಪರಾಧ ಪತ್ತೆ ಹಚ್ಚಲು, ಪ್ರತಿಭಟನೆ, ಧರಣಿಗಳ ವೇಳೆ ನಿಗಾ ವಹಿಸಲು, ಮೆರವಣಿಗೆ ವೇಳೆ ಹದ್ದಿನ ಕಣ್ಣಿನ ನೋಟಕ್ಕಾಗಿ, ಟ್ರಾಫಿಕ್ ನಿಯಮಪಾಲನೆ ಸೇರಿದಂತೆ ನಾನಾ ಕೆಲಸಗಳಿಗೆ ಇನ್ನು ಮುಂದೆ ಡ್ರೋಣ್ ಬಳಕೆ ಹೆಚ್ಚಾಗಲಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಎರಡು ಡ್ರೋಣ್ ಖರೀದಿಸಲಾಗಿದೆ. ಇನ್ನೂ ಎರಡು ಡ್ರೋಣ್ಗಳನ್ನು ಶೀಘ್ರದಲ್ಲೇ ತರಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಹೇಳಿದ್ದಾರೆ.

ಒಂದು ಗಂಟೆ ಬ್ಯಾಟರಿ ಸಾಮರ್ಥ್ಯದ ಹಾಗೂ 3 ಕಿ.ಮೀ ದೂರದ ವರೆಗೂ ಚಲಿಸಬಲ್ಲ ಈ ಡ್ರೋಣ್ಗಳು ಇಲಾಖೆಗೆ ಹೆಚ್ಚು ಉಪಯುಕ್ತವಾಗಲಿವೆ ಎಂದು ಎಸ್ಪಿ ನಿಖಿಲ್ ಬಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್‌

ಪಶ್ಚಿಮ ಏಷ್ಯಾ ಸಂಘರ್ಷ: ಟ್ರಂಪ್ ಜತೆ ಮಹತ್ವದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಮುಂದಿನ ಸುದ್ದಿ
Show comments