Webdunia - Bharat's app for daily news and videos

Install App

ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತ...!

Webdunia
ಭಾನುವಾರ, 7 ಆಗಸ್ಟ್ 2022 (14:44 IST)
ಕೊರೊನಾ ಹೆಮ್ಮಾರಿಯಿಂದ ಸಾಕಷ್ಟು ಸಂಕಷ್ಟ ಅನುಭವಿಸಿದ ಜನರು ಇದೀಗ ಸಹಜ ಸ್ಥಿತಿಗೆ ಬಂದಿದಾರೆ. ಆದ್ರು ಅದರಿಂದ ಉಂಟಾಗಿರುವ ದುಷ್ಪರಿಣಾಮ ಮಾತ್ರ ಕಡಿಮೆ ಆಗಿಲ್ಲ.  ಕೊರೋನಾ ಮುಗಿದರೂ ಶಾಲೆಗೆ ಬರಲು ಮಕ್ಕಳು ಹಿಂದೇಟು ಹಾಕುತ್ತಿದ್ದಾರೆ. ಮಕ್ಕಳನ್ನು ಶಾಲೆಗೆ ಕರೆತರಲು ಶಿಕ್ಷಕರು, ಶಿಕ್ಷಣ ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ.
ಮನೆಗೆ ಹೋಗಿ ಮನವೊಲಿಸಿದರೂ ಮಕ್ಕಳು ಬರುತ್ತಿಲ್ಲ. ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳಲ್ಲಿ ಮಕ್ಕಳ ಹಾಜರಾತಿ ತೀರಾ ಕುಸಿತವಾಗಿದೆ. ಶಾಲೆಗೆ ಗೈರಾಗಿ ಪೋಷಕರ ಜೊತೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ.ಹೀಗಾಗಿ ಮಕ್ಕಳ ಹಾಜರಾತಿ ಕಡಿಮೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments