Select Your Language

Notifications

webdunia
webdunia
webdunia
webdunia

ವಾಯುಭಾರ ಕುಸಿತ- ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ

ವಾಯುಭಾರ ಕುಸಿತ- ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ
bangalore , ಸೋಮವಾರ, 12 ಸೆಪ್ಟಂಬರ್ 2022 (20:45 IST)
ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆ ಮುನ್ಸೂಚನೆ ನೀಡಿದ್ದು, ಕರ್ನಾಟಕ ಸೇರಿ 4 ರಾಜ್ಯಗಳಿಗೆ  ಅಲರ್ಟ್ ಮಾಡಲಾಗಿದೆ.ಪಶ್ಚಿಮ ಘಟ್ಟ ಭಾಗದಲ್ಲಿ ಮೂರು ದಿನ ಮಳೆ ಅಬ್ಬರವಾಗಲಿದ್ದು, ಈಗಾಗಲೇ ಮಹಾರಾಷ್ಟ್ರದ ಕರಾವಳಿ, ಪಶ್ಚಿಮ ಘಟ್ಟದಲ್ಲಿ ಮಳೆಯಾಗುತ್ತಿದೆ. ಕೇರಳ, ಕರ್ನಾಟಕ ಮತ್ತು ಆಂಧ್ರ ಪ್ರದೇಶಕ್ಕೆ ಡೇಂಜರ್​​​ ಆಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆಗಳಿವೆ.
ಮಹಾರಾಷ್ಟ್ರದಿಂದ ಬೆಳಗಾವಿ ಭಾಗಕ್ಕೆ ಪ್ರವಾಹ ನುಗ್ಗುವ ಆತಂಕದಲ್ಲಿದೆ. ಈಗಾಗಲೇ  ಬೆಳಗಾವಿ ಜಿಲ್ಲಾಡಳಿತ ಪ್ರವಾಹದ ಅಲರ್ಟ್​ ಮಾಡಿದೆ. ಕೃಷ್ಣ ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲಿಕೆಯಿಂದ ಹಿಂದೂಳಿದ ಮಕ್ಕಳಿಗಾಗಿ ವಂಡರ್ ಆನ್ ವೀಲ್ಸ್ ಬಸ್ಸುಗಳ ವ್ಯವಸ್ಥೆ ಮಾಡಿದ ಬಿಬಿಎಂಪಿ