Webdunia - Bharat's app for daily news and videos

Install App

ರಸ್ತೆ ಅಗೆದು ವರ್ಷದಿಂದ ಗುಂಡಿ ಮುಚ್ಚದೆ ಬಿಟ್ರು: ಗ್ರಾಮಸ್ಥರು ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 4 ಡಿಸೆಂಬರ್ 2018 (18:37 IST)
ರಸ್ತೆ ಅಗಲಿಕರಣಕ್ಕಾಗಿ ರಸ್ತೆ ಅಗೆದು ಸರಿಪಡಿಸದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಬಿದ್ದಿರುವ ಹಳ್ಳಕೊಳ್ಳ ಹಾಗೂ ಧೂಳಿನಿಂದ ಕಂಗೆಟ್ಟ  ಗ್ರಾಮಸ್ಥರು ರಸ್ತೆ ತಡೆದು ಟೈರಿಗೆ ಬೆಂಕಿ‌ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ. ಹೊಸಕೋಟೆ- ಮಾಲೂರು ರಸ್ತೆಯಲ್ಲಿರುವ ಜಡಿಗೇನಗಳ್ಳಿ ಗ್ರಾಮದಲ್ಲಿ ಪ್ರತಿಭಟಿಸಲಾಗಿದೆ.

ಹೊಸಕೋಟೆ ಮಾಲೂರು ಮುಖಾಂತರ ತಮಿಳುನಾಡಿನ ಹೊಸೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ.
ಕಳೆದ ಒಂದು ವರ್ಷದಿಂದ ರಸ್ತೆ ಅಗೆದು ಹಾಗೆ‌ ಬಿಟ್ಟಿರೋ ಪರಿಣಾಮ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವುದರಿಂದ ಧೂಳಿನಿಂದ ಉಸಿರಾಟದ ತೊಂದರೆ ಮತ್ತು ಅಲರ್ಜಿ ಸಮಸ್ಯೆಗಳಿಂದ ಗ್ರಾಮಸ್ಥರು ಬಳಲುವಂತಾಗಿದೆ.

ಹಲವು ಬಾರಿ ರಸ್ತೆ ಸರಿಡಿಸುವಂತೆ ಮನವಿ ಮಾಡಿದರೂ ಸರಿಪಡಿಸದೆ ನಿರ್ಲಕ್ಷ್ಯತೋರಿದ ಹಿನ್ನೆಲೆಯಲ್ಲಿ  ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆದು ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆ ಹಿನ್ನೆಲೆ ಹೊಸಕೋಟೆ ಮಾಲೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರ ಪರದಾಟ ನಡೆಸಿದರು.
ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪ್ರತಿಭಟನಾ ನಿರತ ಗ್ರಾಮಸ್ಥರ ಮನವೊಲಿಕೆಗೆ ಯತ್ನ ನಡೆಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments