Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯಕ್ಕೆ ಬರ ಬಂದಿದೆ- ಸಿ.ಟಿ‌ ರವಿ

Webdunia
ಗುರುವಾರ, 20 ಜುಲೈ 2023 (17:07 IST)
ಐಎಎಸ್ ಅಧಿಕಾರಿಗಳನ್ನ ಈ ರೀತಿ ಡ್ಯುಟಿ ಹಾಕೋದಕ್ಕೆ ಯಾರಿಗೂ ಅಧಿಕಾರ ಇಲ್ಲ.ಡಿಪಿಆರ್ ಉಲ್ಲಂಘನೆ ಯಾಗಿದೆ.ಬಿಜೆಪಿ ಸರ್ಕಾರ ಇದ್ದಾಗ ಮಳೆಯೋ ಮಳೆ.ಈಗ ಕಾಂಗ್ರೆಸ್ ಸರ್ಕಾರ ಬಂದಿದೆ ಬರವೋ ಬರ.ಕಾಂಗ್ರೆಸ್ ಗೆ ಇದು ಶಾಪ.ರೈತರ ಆತ್ಮಹತ್ಯೆ ಸಂಬಂಧಿಸಿದಂತೆ ಗಮನ ಸೆಳೆಯುವ ಕೆಲಸವನ್ನ ಮಾಡ್ತಿವಿ ಎಂದು ಸಿಟಿ ರವಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
 
ಎರಡೂ ಪಕ್ಷದ ಶಾಸಕರು ನಿನ್ನೆ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದೇವೆ.ರಾಜ್ಯಪಾಲರಿಗೆ ದೂರು ನೀಡಲಾಗಿದೆ.ಐಎಎಸ್ ಅಧಿಕಾರಿಗಳನ್ನು ಸರ್ಕಾರ ಬಳಸಿಕೊಂಡ ರೀತಿಯ ಬಗ್ಗೆಯೂ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ.ವರದಿ ತರಿಸಿಕೊಂಡು ಕ್ರಮಕ್ಕೆ ಮುಂದಾಗುವುದಾಗಿ ರಾಜ್ಯಪಾಲರು ಹೇಳಿದ್ದಾರೆ ಎಂದು ಸಿ ಟಿ ರವಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments