Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯಕ್ಕೆ ಬರ ಬಂದಿದೆ- ಸಿ.ಟಿ‌ ರವಿ

Webdunia
ಗುರುವಾರ, 20 ಜುಲೈ 2023 (17:07 IST)
ಐಎಎಸ್ ಅಧಿಕಾರಿಗಳನ್ನ ಈ ರೀತಿ ಡ್ಯುಟಿ ಹಾಕೋದಕ್ಕೆ ಯಾರಿಗೂ ಅಧಿಕಾರ ಇಲ್ಲ.ಡಿಪಿಆರ್ ಉಲ್ಲಂಘನೆ ಯಾಗಿದೆ.ಬಿಜೆಪಿ ಸರ್ಕಾರ ಇದ್ದಾಗ ಮಳೆಯೋ ಮಳೆ.ಈಗ ಕಾಂಗ್ರೆಸ್ ಸರ್ಕಾರ ಬಂದಿದೆ ಬರವೋ ಬರ.ಕಾಂಗ್ರೆಸ್ ಗೆ ಇದು ಶಾಪ.ರೈತರ ಆತ್ಮಹತ್ಯೆ ಸಂಬಂಧಿಸಿದಂತೆ ಗಮನ ಸೆಳೆಯುವ ಕೆಲಸವನ್ನ ಮಾಡ್ತಿವಿ ಎಂದು ಸಿಟಿ ರವಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
 
ಎರಡೂ ಪಕ್ಷದ ಶಾಸಕರು ನಿನ್ನೆ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದೇವೆ.ರಾಜ್ಯಪಾಲರಿಗೆ ದೂರು ನೀಡಲಾಗಿದೆ.ಐಎಎಸ್ ಅಧಿಕಾರಿಗಳನ್ನು ಸರ್ಕಾರ ಬಳಸಿಕೊಂಡ ರೀತಿಯ ಬಗ್ಗೆಯೂ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ.ವರದಿ ತರಿಸಿಕೊಂಡು ಕ್ರಮಕ್ಕೆ ಮುಂದಾಗುವುದಾಗಿ ರಾಜ್ಯಪಾಲರು ಹೇಳಿದ್ದಾರೆ ಎಂದು ಸಿ ಟಿ ರವಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments