Webdunia - Bharat's app for daily news and videos

Install App

ನೆರೆ ಇಳಿದ ಬಳಿಕ ಬರ ಪರಿಹಾರ ನೀಡಿದ ಕೇಂದ್ರ: ಎಷ್ಟೆಷ್ಟು ಕೋಟಿ ಗೊತ್ತಾ?

Webdunia
ಮಂಗಳವಾರ, 20 ಆಗಸ್ಟ್ 2019 (19:23 IST)
ರಾಜ್ಯದಲ್ಲಿ ಉಂಟಾಗಿರೋ ಪ್ರವಾಹ ಪರಿಸ್ಥಿತಿ ಕೊಂಚ ಇಳಿಮುಖ ಕಾಣುತ್ತಿರೋವಾಗಲೇ ಕೇಂದ್ರ ಸರಕಾರ ಬರ ಪರಿಹಾರ ಹಣ ಬಿಡುಗಡೆಗೊಳಿಸಿದೆ.

ಕರ್ನಾಟಕ, ಓಡಿಸ್ಸಾ ಮತ್ತು ಹಿಮಾಚಲ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ವತಿಯಿಂದ ಪರಿಹಾರ ಹಣ ಬಿಡುಗಡೆಗೊಳಿಸಿದೆ.

ಇದರಲ್ಲಿ ಕರ್ನಾಟಕ ರಾಜ್ಯಕ್ಕೆ 1,029.39 ಕೋಟಿ ಹಣ ಬರ ಪರಿಹಾರಕ್ಕಾಗಿ ಬಂದಂತಾಗಿದೆ.  

ಹಿಮಾಚಲ ಪ್ರದೇಶಕ್ಕೆ 64.49 ಕೋಟಿ ಹಾಗೂ ಓಡಿಸ್ಸಾಕ್ಕೆ 3,338.22 ಕೋಟಿ ಪರಿಹಾರವನ್ನು ಕೇಂದ್ರ ನೀಡಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments