Webdunia - Bharat's app for daily news and videos

Install App

ನೆರೆ ಇಳಿದ ಬಳಿಕ ಬರ ಪರಿಹಾರ ನೀಡಿದ ಕೇಂದ್ರ: ಎಷ್ಟೆಷ್ಟು ಕೋಟಿ ಗೊತ್ತಾ?

Webdunia
ಮಂಗಳವಾರ, 20 ಆಗಸ್ಟ್ 2019 (19:23 IST)
ರಾಜ್ಯದಲ್ಲಿ ಉಂಟಾಗಿರೋ ಪ್ರವಾಹ ಪರಿಸ್ಥಿತಿ ಕೊಂಚ ಇಳಿಮುಖ ಕಾಣುತ್ತಿರೋವಾಗಲೇ ಕೇಂದ್ರ ಸರಕಾರ ಬರ ಪರಿಹಾರ ಹಣ ಬಿಡುಗಡೆಗೊಳಿಸಿದೆ.

ಕರ್ನಾಟಕ, ಓಡಿಸ್ಸಾ ಮತ್ತು ಹಿಮಾಚಲ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ವತಿಯಿಂದ ಪರಿಹಾರ ಹಣ ಬಿಡುಗಡೆಗೊಳಿಸಿದೆ.

ಇದರಲ್ಲಿ ಕರ್ನಾಟಕ ರಾಜ್ಯಕ್ಕೆ 1,029.39 ಕೋಟಿ ಹಣ ಬರ ಪರಿಹಾರಕ್ಕಾಗಿ ಬಂದಂತಾಗಿದೆ.  

ಹಿಮಾಚಲ ಪ್ರದೇಶಕ್ಕೆ 64.49 ಕೋಟಿ ಹಾಗೂ ಓಡಿಸ್ಸಾಕ್ಕೆ 3,338.22 ಕೋಟಿ ಪರಿಹಾರವನ್ನು ಕೇಂದ್ರ ನೀಡಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀವು ಸರ್ವಾಧಿಕಾರಿಯಲ್ಲ: ಸಿಎಂ ಸಿದ್ದರಾಮಯ್ಯಗೆ ನಡೆಗೆ ಸಿಟಿ ರವಿ ಆಕ್ರೋಶ

ವರದಕ್ಷಿಣೆಗಾಗಿ ಊಟ ನೀಡದೆ 21ಕೆಜಿ ಕುಸಿದು ಮಹಿಳೆ ಸಾವು ಪ್ರಕರಣ: ಪತಿ, ಅತ್ತೆಗೆ ಜೀವಾವಧಿ ಶಿಕ್ಷೆ

Metro Rules Violation: ಮೆಟ್ರೋದಲ್ಲಿ ಆಹಾರ ಸೇವಿಸಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ, ಬಿತ್ತು ದಂಡ

ಅಂದು ಮಹಿಳೆಯೊಬ್ಬರ ಸೆರಗೆಳೆದು ರೌದ್ರಾವತಾರ ತೋರಿದ ಸಿದ್ದರಾಮಯ್ಯ ಈ ನಡೆ ಇಂದು ನಿನ್ನೆಯದಲ್ಲ: ವಿಜಯೇಂದ್ರ

ಸಾರ್ವಜನಿಕ ವೇದಿಕೆಯಲ್ಲೇ ಎಎಸ್‌ಪಿಗೆ ಹೊಡೆಯಲು ಮುಂದಾದ ಸಿಎಂ: ಸಿದ್ದರಾಮಯ್ಯ ಕೋಪಕ್ಕೆ ಭಾರೀ ಟೀಕೆ

ಮುಂದಿನ ಸುದ್ದಿ
Show comments