ಬಿಸಿಲೂರಿನಲ್ಲಿ ಬರ ಅಧ್ಯಯನ ತಂಡ ಪ್ರವಾಸ

Webdunia
ಶುಕ್ರವಾರ, 1 ಫೆಬ್ರವರಿ 2019 (19:12 IST)
ರಾಜ್ಯದ ಬರ ಅಧ್ಯಯನ ತಂಡದಿಂದ ವಿವಿಧೆಡೆ ಬರ ಪರಿಶೀಲನೆ ನಡೆಸಲಾಯಿತು.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿವಿಧೆಡೆ, ರಾಜ್ಯದ ಬರ ಅಧ್ಯಯನ ತಂಡದಿಂದ ಬರ ಪರಿಶೀಲನೆ ನಡೆಸಲಾಯಿತು.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್​ ನೇತೃತ್ವದಲ್ಲಿ ಬರ ಅಧ್ಯಯನ ಉಪ ಸಮಿತಿ ಸದಸ್ಯರು, ಸಿಂಧನೂರು ತಾಲೂಕಿನ ತುರವಿಹಾಳ್ ಗ್ರಾಮದಲ್ಲಿ ರೈತರ ಜಮೀನುಗಳಿಗೆ ತೆರಳಿ, ಜೋಳ, ಭತ್ತ, ಹತ್ತಿ ಬೆಳೆಗಳ ವೀಕ್ಷಣೆ ಮಾಡಿದರು. ಬಳಿಕ ಬೆಳೆ ನಷ್ಟದ ಬಗ್ಗೆ ರೈತರಿಂದಲೂ ಮಾಹಿತಿ ಪಡೆದು ಕೆಲಕಾಲ ಚರ್ಚೆ ನಡೆಸಿದರು.

ಮಾಟುರು ಕೆರೆಯಲ್ಲಿ ನಡೆದ ನರೇಗಾ ಕೆಲಸ ವೀಕ್ಷಿಸಿ ಕೆಲಸಗಾರರೊಂದಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿರುವುದರ ಬಗ್ಗೆ ಚರ್ಚೆ ನಡೆಸಿದರು. ರಾಯಚೂರು ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ್, ಸಚಿವ ಬಂಡೆಪ್ಪ ಕಾಶೆಂಪೂರ್​ಗೆ ಸಾಥ್ ನೀಡಿದರು. ಜಿಲ್ಲಾಧಿಕಾರಿ ಶರತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments