Webdunia - Bharat's app for daily news and videos

Install App

ಬರಪ್ರವಾಸ ಚುನಾವಣೆ ಗಿಮಿಕ್ ಎನ್ನುವವರು ಮೂರ್ಖರು: ಬಿಎಸ್‌ವೈ

Webdunia
ಮಂಗಳವಾರ, 23 ಮೇ 2017 (16:34 IST)
ಬರಪ್ರವಾಸ ಚುನಾವಣೆ ಗಿಮಿಕ್ ಎನ್ನುವವರು ಮೂರ್ಖರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಗದಗನ ಅಂಬೇಡ್ಕರ್ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಆದರೆ, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಬರಗಾಲವೇ ಇಲ್ಲ ಎನ್ನುತ್ತಾ ತಿರುಕನ ಹೇಳಿಕೆ ನೀಡುತ್ತಿದ್ದಾರೆ ಎಂದು ಗುಡುಗಿದರು.
 
ಮಹಾದಾಯಿ ಯೋಜನೆಗಾಗಿ ಸುದೀರ್ಘ ಹೋರಾಟ ಮಾಡಿದ್ದೇನೆ. ನಾನು ಸಿಎಂ ಆಗಿದ್ದಾಗ ಮಹದಾಯಿ ಯೋಜನೆಗೆ ಹಣ ಬಿಡುಗಡೆ ಮಾಡಿದ್ದೆ. ಗೋವಾ, ಮಹಾರಾಷ್ಟ್ರ ಸಿಎಂಗಳ ಮನವೊಲಿಸಿ ನೀರು ಹರಿಸಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದ್ದಾರೆ.
 
ಬರಗಾಲದಿಂದ ತತ್ತರಿಸಿರುವ ರೈತರ ಗ್ರಾಮಗಳಲ್ಲಿರುವ ಕೆರೆಗಳ ಹೂಳೆತ್ತಿ ಮುಂದೆ ಮಳೆಗಾಲದಲ್ಲಿ ನೀರು ಸಂಗ್ರಹಿಸುವ ಕಾರ್ಯ ಸರಕಾರ ಮಾಡಬೇಕಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಸರಕಾರ ಜನವಿರೋಧಿ, ರೈತ ವಿರೋಧಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash Murder case: ಓಂ ಪ್ರಕಾಶ್ ಹತ್ಯೆಗೆ ಪ್ಲ್ಯಾನ್ ನಡೆದಿದ್ದು ಈಗಲ್ಲ: ಅಮ್ಮ, ಮಗಳ ಮಾಸ್ಟರ್ ಪ್ಲ್ಯಾನ್ ರಿವೀಲ್

Bengaluru DRDO officer: ಡಿಆರ್ ಡಿಒ ಆಫೀಸರ್ ನ ಅರೆಸ್ಟ್ ಮಾಡಿ ಎಂದ ಕನ್ನಡಿಗರು

Arecanut Price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ಇಲ್ಲಿದೆ ವಿವರ

Gold Price today: ದಾಖಲೆ ಬರೆದ ಚಿನ್ನದ ಬೆಲೆ, ಇಂದಿನ ರೇಟ್ ಕೇಳಿದ್ರೆ ತಲೆ ತಿರುಗುತ್ತೆ

Wing Commander assault: ಸುಳ್ಳು ಕತೆ ಕಟ್ಟಿ ಕನ್ನಡಿಗನನ್ನೇ ಅಪರಾಧಿ ಮಾಡಿದ ವಿಂಗ್ ಕಮಾಂಡರ್ ಗೆ ತಕ್ಕ ಪಾಠ ಕಲಿಸಲು ಮುಂದಾದ ಪೊಲೀಸರು

ಮುಂದಿನ ಸುದ್ದಿ
Show comments