Webdunia - Bharat's app for daily news and videos

Install App

ಮುಗುಚಿದ ದೋಣಿ; NDRF ಸಿಬ್ಬಂದಿ ಬದುಕುಳಿದದ್ದೇ ಪವಾಡ

Webdunia
ಸೋಮವಾರ, 12 ಆಗಸ್ಟ್ 2019 (16:16 IST)
ನೆರೆ ಪೀಡಿತರನ್ನು ರಕ್ಷಿಸಲು ತೆರಳುತ್ತಿದ್ದ ಎನ್ ಡಿ ಆರ್ ಎಫ್ ಸಿಬ್ಬಂದಿಯಿದ್ದ ದೋಣಿ ಮುಗುಚಿ ಅದರಲ್ಲಿನ ಸಿಬ್ಬಂದಿ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.


ಕೊಪ್ಪಳ ಜಿಲ್ಲೆಯ ಗಂಗಾವತಿ ಹತ್ತಿರದ ವಿರುಪಾಪುರ ಗಡ್ಡಿಯಲ್ಲಿ ಈ ಘಟನೆ ನಡೆದಿದೆ.

ಗಡ್ಡಿಯಲ್ಲಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಲು ದೋಣಿಯಲ್ಲಿ ಐವರು ಎನ್ ಡಿ ಆರ್ ಎಫ್ ಸಿಬ್ಬಂದಿ ತೆರಳುತ್ತಿದ್ದರು. ಆಗ ನೀರಿನ ಸೆಳೆತಕ್ಕೆ ದೋಣಿ ಮುಗುಚಿಬಿದ್ದಿದೆ. ಇದರಿಂದ ನಾಲ್ವರು ಸಿಬ್ಬಂದಿಯನ್ನು ರಕ್ಷಣೆ ಮಾಡಲಾಯಿತು.

ನೀರಿನಲ್ಲಿಯೇ ಇದ್ದ ಗಿಡವೊಂದನ್ನು ಹಿಡಿದುಕೊಂಡಿದ್ದ ಮತ್ತೊಬ್ಬ ಸಿಬ್ಬಂದಿ ಎರಡು ಗಂಟೆಗಿಂತಲೂ ಹೆಚ್ಚು ಕಾಲ ಗಿಡವನ್ನು ಆಸರೆಗಾಗಿ ಹಿಡಿದುಕೊಂಡೇ ಇದ್ರು. ಅವರನ್ನೂ ಹೆಲಿಕಾಪ್ಟರ್ ಬಳಸಿ ರಕ್ಷಣೆ ಮಾಡಲಾಯಿತು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments