Webdunia - Bharat's app for daily news and videos

Install App

ರಾಜ್ಯವನ್ನು ಸಾಲದಲ್ಲಿ ಮುಳುಗಿಸ್ತಿದಾರೆ- ವಿಜಯೇಂದ್ರ

Webdunia
ಗುರುವಾರ, 10 ಆಗಸ್ಟ್ 2023 (14:53 IST)
ಪಾಲಿಕೆ ಗುತ್ತಿಗೆದಾರರಿಂದ ಕಮೀಷನ್ ಆರೋಪ ವಿಚಾರವಾಗಿ ಶಾಸಕ ಬಿ ವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.
 
ಕಾಂಗ್ರೆಸ್ ನವ್ರು ಭ್ರಷ್ಟಾಚಾರ ಬಗ್ಗೆ ಮಾತಾಡ್ತಾರೆ ಅಂದ್ರೆ ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿಸಿದಂತೆ,ಈಗ ಅವರದ್ದೇ ಸರ್ಕಾರದಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬರ್ತಿದೆ.ಈ ಸರ್ಕಾರ ಗ್ಯಾರಂಟಿಗಳಿಗೆ ಸಾಲ ಮಾಡ್ತಿದೆ.ರಾಜ್ಯವನ್ನು ಸಾಲದಲ್ಲಿ ಮುಳುಗಿಸ್ತಿದಾರೆ.ಮುಂದೆ 80-90 ಸಾವಿರ ಕೋಟಿ ಸಾಲ ಮಾಡುವ ಪರಿಸ್ಥಿತಿ ಉದ್ಭವ ಆಗುತ್ತೆ.ರಾಜ್ಯದ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್‌ನವರಿಗೆ ಚಿಂತೆ ಇಲ್ಲ.ಕೇಂದ್ರದ ಕಾಂಗ್ರೆಸ್ ಗೆ ಈ ಸರ್ಕಾರ ಎಟಿಎಂ ಆಗಿದೆ.ಮುಂದಿನ ಲೋಕ ಸಭೆ ಚುನಾವಣೆ ದೃಷ್ಟಿಯಿಂದ ಹಣ ಸಂಗ್ರಹ ಮಾಡ್ತಿದಾರೆ.ತಮ್ಮ‌ ಜೇಬನ್ನು ತುಂಬಿಸಿಕೊಳ್ಳುವ ಕಡೆ ಗಮನ ಕೊಟ್ಟಿದ್ದಾರೆ, ಅಭಿವೃದ್ಧಿ ಕಡೆಗಣಿಸಿದ್ದಾರೆ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ.
 
ಈ ಸರ್ಕಾರ ಬಂದು ಮೂರು ತಿಂಗಳಗಾಗಿದೆ.ಗುತ್ತಿಗೆದಾರರು ಮೂರ್ನಾಲ್ಕು ಮಂತ್ರಿಗಳ ಮೇಲೆಯೇ ನೇರವಾಗಿ ಕಮೀಷನ್ ಆರೋಪ ಮಾಡ್ತಿದಾರೆ.ಗ್ಯಾರಂಟಿ ಕೊಡ್ತೀವಿ ಅಂತ ಜನರ ಕಿವಿ ಮೇಲೆ ಹೂ ಇಟ್ಟು ಅಧಿಕಾರ ಪಡೆದ್ರು.ಈಗ ಜನರಿಗೆ ಮೋಸ ಮಾಡಿ ಭ್ರಷ್ಟಾಚಾರದಲ್ಲಿ ತೊಡಗಿದಾರೆ.ಎರಡು ಮೂರು ತಿಂಗಳಲ್ಲೇ ಈ ಪರಿಸ್ಥಿತಿ ಬಂದಿದೆ ಮುಂದೆ ಇನ್ಯಾವ ಪರಿಸ್ಥಿತಿ ಬರುತ್ತೆ ಅಂತ ಕಾದು ನೋಡಿ ಅಂತಾ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments