Webdunia - Bharat's app for daily news and videos

Install App

ರಾಜ್ಯವನ್ನು ಸಾಲದಲ್ಲಿ ಮುಳುಗಿಸ್ತಿದಾರೆ- ವಿಜಯೇಂದ್ರ

Webdunia
ಗುರುವಾರ, 10 ಆಗಸ್ಟ್ 2023 (14:53 IST)
ಪಾಲಿಕೆ ಗುತ್ತಿಗೆದಾರರಿಂದ ಕಮೀಷನ್ ಆರೋಪ ವಿಚಾರವಾಗಿ ಶಾಸಕ ಬಿ ವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.
 
ಕಾಂಗ್ರೆಸ್ ನವ್ರು ಭ್ರಷ್ಟಾಚಾರ ಬಗ್ಗೆ ಮಾತಾಡ್ತಾರೆ ಅಂದ್ರೆ ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿಸಿದಂತೆ,ಈಗ ಅವರದ್ದೇ ಸರ್ಕಾರದಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬರ್ತಿದೆ.ಈ ಸರ್ಕಾರ ಗ್ಯಾರಂಟಿಗಳಿಗೆ ಸಾಲ ಮಾಡ್ತಿದೆ.ರಾಜ್ಯವನ್ನು ಸಾಲದಲ್ಲಿ ಮುಳುಗಿಸ್ತಿದಾರೆ.ಮುಂದೆ 80-90 ಸಾವಿರ ಕೋಟಿ ಸಾಲ ಮಾಡುವ ಪರಿಸ್ಥಿತಿ ಉದ್ಭವ ಆಗುತ್ತೆ.ರಾಜ್ಯದ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್‌ನವರಿಗೆ ಚಿಂತೆ ಇಲ್ಲ.ಕೇಂದ್ರದ ಕಾಂಗ್ರೆಸ್ ಗೆ ಈ ಸರ್ಕಾರ ಎಟಿಎಂ ಆಗಿದೆ.ಮುಂದಿನ ಲೋಕ ಸಭೆ ಚುನಾವಣೆ ದೃಷ್ಟಿಯಿಂದ ಹಣ ಸಂಗ್ರಹ ಮಾಡ್ತಿದಾರೆ.ತಮ್ಮ‌ ಜೇಬನ್ನು ತುಂಬಿಸಿಕೊಳ್ಳುವ ಕಡೆ ಗಮನ ಕೊಟ್ಟಿದ್ದಾರೆ, ಅಭಿವೃದ್ಧಿ ಕಡೆಗಣಿಸಿದ್ದಾರೆ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ.
 
ಈ ಸರ್ಕಾರ ಬಂದು ಮೂರು ತಿಂಗಳಗಾಗಿದೆ.ಗುತ್ತಿಗೆದಾರರು ಮೂರ್ನಾಲ್ಕು ಮಂತ್ರಿಗಳ ಮೇಲೆಯೇ ನೇರವಾಗಿ ಕಮೀಷನ್ ಆರೋಪ ಮಾಡ್ತಿದಾರೆ.ಗ್ಯಾರಂಟಿ ಕೊಡ್ತೀವಿ ಅಂತ ಜನರ ಕಿವಿ ಮೇಲೆ ಹೂ ಇಟ್ಟು ಅಧಿಕಾರ ಪಡೆದ್ರು.ಈಗ ಜನರಿಗೆ ಮೋಸ ಮಾಡಿ ಭ್ರಷ್ಟಾಚಾರದಲ್ಲಿ ತೊಡಗಿದಾರೆ.ಎರಡು ಮೂರು ತಿಂಗಳಲ್ಲೇ ಈ ಪರಿಸ್ಥಿತಿ ಬಂದಿದೆ ಮುಂದೆ ಇನ್ಯಾವ ಪರಿಸ್ಥಿತಿ ಬರುತ್ತೆ ಅಂತ ಕಾದು ನೋಡಿ ಅಂತಾ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ನಶಾ ಮುಕ್ತ ಭಾರತ ನಿರ್ಮಾಣಕ್ಕೆ ನರೇಂದ್ರ ಮೋದಿ ಸಂಕಲ್ಪ: ಮಹತ್ವದ ಅಭಿಯಾನಕ್ಕೆ ಪ್ರಧಾನಿಯಿಂದ ಚಾಲನೆ

ಕಾವೇರಿ ನೀರಿ ಹಂಚಿಕೆ ವಿಚಾರ, ಸರ್ವಪಕ್ಷ ಸಭೆಯಲ್ಲಿ ಡಿಕೆ ಶಿವಕುಮಾರ್ ಆಡಿದ ಮಾತು ಇಲ್ಲಿದೆ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮುಂದಿನ ಸುದ್ದಿ
Show comments