Webdunia - Bharat's app for daily news and videos

Install App

ಡ್ರಗ್ ಕೇಸ್ ಕ್ಲೋಸ್ ಮಾಡಿ ಎಂದ ಮಾಜಿ ಸಚಿವರ ಪುತ್ರ

Webdunia
ಮಂಗಳವಾರ, 22 ಸೆಪ್ಟಂಬರ್ 2020 (23:37 IST)
ನನ್ನ ಮೇಲಿರುವ ಡ್ರಗ್ ಕೇಸ್ ಗಳನ್ನು ಕ್ಲೋಸ್ ಮಾಡಿ.

ಹೀಗಂತ ಡ್ರಗ್ ಮಾಫಿಯಾದ ಆರೋಪಿಯಾಗಿರುವ ಆದಿತ್ಯ ಆಳ್ವ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮಾಜಿ ಸಚಿವ ಜೀವರಾಜ ಆಳ್ವ ಅವರ ಪುತ್ರನಾಗಿರುವ ಆದಿತ್ವ ಆಳ್ವ ಡ್ರಗ್ ಜಾಲದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದಾನೆ.

ಡ್ರಗ್ಸ್ ಮಾಫಿಯಾ ಕೇಸ್ ಹೊರಬೀಳುತ್ತಿರುವಂತೆ ಎಸ್ಕೇಪ್ ಆಗಿದ್ದು, ಈವರೆಗೂ ಪತ್ತೆಯಾಗಿಲ್ಲ.

ತನ್ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಬಹುದು ಎಂಬ ಭೀತಿಯಲ್ಲಿರುವ ಆದಿತ್ಯ ಆಳ್ವ, ಇದೀಗ ವಕೀಲರ ಮೂಲಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ತನ್ನ ವಿರುದ್ಧದ ಕೇಸ್ ರದ್ದುಪಡಿಸುವಂತೆ ಕೋರಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments