ಡ್ರಗ್ ಕೇಸ್ ಕ್ಲೋಸ್ ಮಾಡಿ ಎಂದ ಮಾಜಿ ಸಚಿವರ ಪುತ್ರ

Webdunia
ಮಂಗಳವಾರ, 22 ಸೆಪ್ಟಂಬರ್ 2020 (23:37 IST)
ನನ್ನ ಮೇಲಿರುವ ಡ್ರಗ್ ಕೇಸ್ ಗಳನ್ನು ಕ್ಲೋಸ್ ಮಾಡಿ.

ಹೀಗಂತ ಡ್ರಗ್ ಮಾಫಿಯಾದ ಆರೋಪಿಯಾಗಿರುವ ಆದಿತ್ಯ ಆಳ್ವ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮಾಜಿ ಸಚಿವ ಜೀವರಾಜ ಆಳ್ವ ಅವರ ಪುತ್ರನಾಗಿರುವ ಆದಿತ್ವ ಆಳ್ವ ಡ್ರಗ್ ಜಾಲದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದಾನೆ.

ಡ್ರಗ್ಸ್ ಮಾಫಿಯಾ ಕೇಸ್ ಹೊರಬೀಳುತ್ತಿರುವಂತೆ ಎಸ್ಕೇಪ್ ಆಗಿದ್ದು, ಈವರೆಗೂ ಪತ್ತೆಯಾಗಿಲ್ಲ.

ತನ್ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಬಹುದು ಎಂಬ ಭೀತಿಯಲ್ಲಿರುವ ಆದಿತ್ಯ ಆಳ್ವ, ಇದೀಗ ವಕೀಲರ ಮೂಲಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ತನ್ನ ವಿರುದ್ಧದ ಕೇಸ್ ರದ್ದುಪಡಿಸುವಂತೆ ಕೋರಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments