Webdunia - Bharat's app for daily news and videos

Install App

ಕೊರೊನಾ ರೋಗಿಗಳಿರುವ ಆಸ್ಪತ್ರೆಗಳಲ್ಲಿ ಔಷಧ ಸಿಂಪರಣೆ

Webdunia
ಮಂಗಳವಾರ, 24 ಮಾರ್ಚ್ 2020 (16:03 IST)
ಕೊರೋನಾ ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳಲ್ಲಿ ಔಷಧ ಸಿಂಪರಣೆ ಮಾಡಲಾಗುತ್ತಿದೆ.

ಕಲಬುರಗಿಯ ಜಿಮ್ಸ್ ಮತ್ತು ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಆಸ್ಪತ್ರೆ ಮತ್ತು ಸುತ್ತಮುತ್ತ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಡಿಸ್ ಇನ್ಫೆಕ್ಷನ್ ಔಷಧ ಸಿಂಪರಣೆ ಕಾರ್ಯ ನಡೆಯಿತು.

ನೀರು, ಫಿನೈಲ್ ಹಾಗೂ ಡೆಟಾಲ್ ಮಿಶ್ರಣವುಳ್ಳ ಡಿಸ್‍ಇನ್‍ಫೆಕ್ಷನ್ ಔಷಧಿ ಸಿಂಪಡಿಸಲಾಯಿತು. ಸಾಯಂಕಾಲ ನೀರು ಮತ್ತು ಬ್ಲೀಚಿಂಗ್ ಪೌಡರ್ ಮಿಶ್ರಣವುಳ್ಳ ಹೈಪೊಫ್ಲೋರೈಡ್ ಸೊಲ್ಯೂಷನ್ ಲಿಕ್ವಿಡ್ ಫಾಗಿಂಗ್  ಮಾಡಲಾಗುತ್ತಿದೆ. ಈ ಅಸ್ಪತ್ರೆಗಳ ಆವರಣದ ಮತ್ತು ಸುತ್ತಮುತ್ತ ಪ್ರತಿ ದಿನವು ಔಷಧಿ ಸಿಂಪಡಿಸುವ ಕಾರ್ಯ ಮುಂದುವರಿಯಲಿದೆ.

ಕಲಬುರಗಿಯಲ್ಲಿ ಸಂಪೂರ್ಣವಾಗಿ ಕೊರೋನಾವನ್ನು ಹತೋಟಿಯಲ್ಲಿಡಲು ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರ ನಿರ್ದೇಶನದಂತೆ  ಈ ರೀತಿಯ ಔಷಧಿ ಸಿಂಪರಣೆ ಕಾರ್ಯ ಆರಂಭಗೊಂಡಿದೆ.

ಕಂಟೇನ್ ಮೆಂಟ್ ಝೋನ್ ನಲ್ಲಿ ಸಿಂಪರಣೆ: ಕಲಬುರಗಿ ನಗರದಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾದ ವ್ಯಕ್ತಿಗಳ ವಾಸಸ್ಥಾನಗಳಾದ ಕಲಬುರಗಿಯ ವಾರ್ಡ್ ನಂ.14 ಮತ್ತು 30 ರಲ್ಲಿ  ಔಷಧಿ ಸಿಂಪರಣೆ ಜೊತೆ ಸ್ಯಾನಿಟೈಜೇಷನ್ ಔಷಧಿ ಸಿಂಪರಣೆ‌ ನಡೆಯಲಿದೆ. ಮುಂದಿನ ಒಂದು ತಿಂಗಳು ಕಾಲ ನಗರದೆಲ್ಲೆಡೆ ಈ ರೀತಿಯ ನಿರಂತರ ಔಷಧಿ ಸಿಂಪರಣೆ ಕಾರ್ಯ ಮುಂದುವರೆಯಲಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments